ಬ್ರೇಕಿಂಗ್ ನ್ಯೂಸ್
05-11-25 06:15 pm Bangalore Correspondent ಕರ್ನಾಟಕ
ಬೆಂಗಳೂರು, ನ.5 : ಕೇಂದ್ರ ಸರ್ಕಾರವು ಜಿಎಸ್ ಟಿ ತೆರಿಗೆ ಇಳಿಕೆ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರವು ಕೆಎಂಎಫ್ ತುಪ್ಪದ ದರವನ್ನು ಏರಿಸಿದ್ದು ಇಳಿಕೆಯ ಖುಷಿ ಜನರಿಗೆ ತಲುಪುವ ಮೊದಲೇ ಬಿಸಿ ತಟ್ಟಿಸಿದೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (KMF) ನಂದಿನಿ ತುಪ್ಪದ ದರವನ್ನು ಪ್ರತಿ ಲೀಟರ್ಗೆ 90 ರೂಪಾಯಿ ಏರಿಸಿದ್ದು ಭರ್ಜರಿ ಶಾಕ್ ನೀಡಿದೆ.
ಇತ್ತೀಚೆಗಷ್ಟೇ ಜಿಎಸ್ಟಿ ದರವನ್ನು ಕೇಂದ್ರ ಸರ್ಕಾರವು ಇಳಿಕೆ ಮಾಡಿತ್ತು. ಇದರಂತೆ ಕೆಎಂಎಫ್ ಹಾಲು ಉತ್ಪನ್ನಗಳ ದರವೂ ಇಳಿಕೆಯಾಗಿತ್ತು. ನಂದಿನಿ ತುಪ್ಪದ ಬೆಲೆ 40 ರೂಪಾಯಿ ಇಳಿಕೆಯಾಗಿತ್ತು. ಆದರೆ, ಈಗಿನ ದರ ಏರಿಕೆಯು ಗ್ರಾಹಕರಿಗೆ ಬಿಸಿ ತುಪ್ಪವಾಗಿಸಿದೆ. ಇಂದಿನಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ಕೆಎಂಎಫ್ ತಿಳಿಸಿದೆ.
ನಂದಿನಿ ತುಪ್ಪದ ಬೆಲೆ
ಈ ಹಿಂದೆ ಒಂದು ಕೆಜಿ ತುಪ್ಪಕ್ಕೆ 610 ರೂ. ಇತ್ತು, ಸದ್ಯ 90 ರೂ. ಏರಿಕೆಯಿಂದ 700 ರೂ.ಗೆ ಏರಿಕೆಯಾಗಿದೆ. ಜಿಎಸ್ಟಿ ಸುಧಾರಣೆ ಬಳಿಕ 40 ರೂಪಾಯಿ ಇಳಿಕೆ ಮಾಡಲಾಗಿತ್ತು. ಜಾಗತಿಕ ಮಾರುಕಟ್ಟೆಯಲ್ಲಿ ದರ ಏರಿಕೆ ಹಿನ್ನೆಲೆ ದಿಢೀರ್ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ಕೆಎಂಎಫ್ ಸಮಜಾಯಿಷಿ ನೀಡಿದೆ.
ನಂದಿನಿ ತುಪ್ಪದ ಹೊಸ ದರ ಪಟ್ಟಿ
Soon after the Central Government announced a reduction in the Goods and Services Tax (GST) on dairy products, the Karnataka Milk Federation (KMF) has increased the price of its popular Nandini Ghee, giving consumers a surprise “hot ghee” shock.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm