ಬ್ರೇಕಿಂಗ್ ನ್ಯೂಸ್
05-11-25 06:15 pm Bangalore Correspondent ಕರ್ನಾಟಕ
ಬೆಂಗಳೂರು, ನ.5 : ಕೇಂದ್ರ ಸರ್ಕಾರವು ಜಿಎಸ್ ಟಿ ತೆರಿಗೆ ಇಳಿಕೆ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರವು ಕೆಎಂಎಫ್ ತುಪ್ಪದ ದರವನ್ನು ಏರಿಸಿದ್ದು ಇಳಿಕೆಯ ಖುಷಿ ಜನರಿಗೆ ತಲುಪುವ ಮೊದಲೇ ಬಿಸಿ ತಟ್ಟಿಸಿದೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (KMF) ನಂದಿನಿ ತುಪ್ಪದ ದರವನ್ನು ಪ್ರತಿ ಲೀಟರ್ಗೆ 90 ರೂಪಾಯಿ ಏರಿಸಿದ್ದು ಭರ್ಜರಿ ಶಾಕ್ ನೀಡಿದೆ.
ಇತ್ತೀಚೆಗಷ್ಟೇ ಜಿಎಸ್ಟಿ ದರವನ್ನು ಕೇಂದ್ರ ಸರ್ಕಾರವು ಇಳಿಕೆ ಮಾಡಿತ್ತು. ಇದರಂತೆ ಕೆಎಂಎಫ್ ಹಾಲು ಉತ್ಪನ್ನಗಳ ದರವೂ ಇಳಿಕೆಯಾಗಿತ್ತು. ನಂದಿನಿ ತುಪ್ಪದ ಬೆಲೆ 40 ರೂಪಾಯಿ ಇಳಿಕೆಯಾಗಿತ್ತು. ಆದರೆ, ಈಗಿನ ದರ ಏರಿಕೆಯು ಗ್ರಾಹಕರಿಗೆ ಬಿಸಿ ತುಪ್ಪವಾಗಿಸಿದೆ. ಇಂದಿನಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ಕೆಎಂಎಫ್ ತಿಳಿಸಿದೆ.
ನಂದಿನಿ ತುಪ್ಪದ ಬೆಲೆ
ಈ ಹಿಂದೆ ಒಂದು ಕೆಜಿ ತುಪ್ಪಕ್ಕೆ 610 ರೂ. ಇತ್ತು, ಸದ್ಯ 90 ರೂ. ಏರಿಕೆಯಿಂದ 700 ರೂ.ಗೆ ಏರಿಕೆಯಾಗಿದೆ. ಜಿಎಸ್ಟಿ ಸುಧಾರಣೆ ಬಳಿಕ 40 ರೂಪಾಯಿ ಇಳಿಕೆ ಮಾಡಲಾಗಿತ್ತು. ಜಾಗತಿಕ ಮಾರುಕಟ್ಟೆಯಲ್ಲಿ ದರ ಏರಿಕೆ ಹಿನ್ನೆಲೆ ದಿಢೀರ್ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ಕೆಎಂಎಫ್ ಸಮಜಾಯಿಷಿ ನೀಡಿದೆ.
ನಂದಿನಿ ತುಪ್ಪದ ಹೊಸ ದರ ಪಟ್ಟಿ
Soon after the Central Government announced a reduction in the Goods and Services Tax (GST) on dairy products, the Karnataka Milk Federation (KMF) has increased the price of its popular Nandini Ghee, giving consumers a surprise “hot ghee” shock.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm