ಬ್ರೇಕಿಂಗ್ ನ್ಯೂಸ್
09-11-25 03:47 pm Bangalore Correspondent ಕರ್ನಾಟಕ
ಬೆಂಗಳೂರು, ನ.9 : ಎಂಪ್ಲಾಯೀಸ್ ಪ್ರಾವಿಡೆಂಟ್ ಫಂಡ್ (ಇಪಿಎಫ್) ಕೋ ಆಪರೇಟಿವ್ ಸೊಸೈಟಿಯಲ್ಲಿ 70 ಕೋಟಿ ರೂ. ದುರ್ಬಳಕೆ ನಡೆದಿರುವ ಪ್ರಕರಣದಲ್ಲಿ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಸೊಸೈಟಿ ಅಕೌಂಟೆಂಟ್ ಲಕ್ಷ್ಮಿ ಜಗದೀಶ್ ಮನೆಯಲ್ಲಿ ಅರ್ಧ ಕೆ.ಜಿ.ಗೂ ಅಧಿಕ ಚಿನ್ನ, ಆಸ್ತಿ ಪತ್ರಗಳನ್ನು ಜಪ್ತಿ ಮಾಡಿದ್ದಾರೆ.
ಬಂಧಿತ ಆರೋಪಿಗಳಾದ ಸೊಸೈಟಿಯ ಸಿಇಒ ಜಿ. ಗೋಪಿನಾಥ್, ಲೆಕ್ಕಾಧಿಕಾರಿ ಬಿ.ಎಲ್. ಜಗದೀಶ್, ಪತ್ನಿ ಲಕ್ಷ್ಮಿ ಜಗದೀಶ್ ಅವರ ನಿವಾಸಗಳು ಹಾಗೂ ಕಚೇರಿಗಳಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ.
ಶೋಧದ ವೇಳೆ ಸುಮಾರು ಅರ್ಧ ಕೆಜಿ ಚಿನ್ನಾಭರಣ, ಥಾರ್ ಜೀಪು, ಬಿಎಂಡಬ್ಲ್ಯು ಸೇರಿ ಐಷಾರಾಮಿ ಕಾರುಗಳು, ದುಬಾರಿ ಮೌಲ್ಯದ ಬೈಕ್ಗಳು ಪತ್ತೆಯಾಗಿದ್ದು, ಅವುಗಳನ್ನು ವಶಪಡಿಸಲಾಗಿದೆ. ಜತೆಗೆ, ಭೂಮಿ ಖರೀದಿಯ ದಾಖಲೆಗಳು ಸಿಕ್ಕಿವೆ. ಆರೋಪಿಗಳು ಅಕ್ರಮವಾಗಿ ಹಣವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿರುವುದು ಪತ್ತೆಯಾಗಿದೆ.
ಸಹಕಾರ ಸಂಘದ ಕಚೇರಿಯಲ್ಲಿ ಪೊಲೀಸರು ಮಹಜರು ನಡೆಸಿ, ತನಿಖೆಗೆ ಅಗತ್ಯವಿರುವ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ರಾಜರಾಜೇಶ್ವರಿನಗರ, ಜೆ.ಪಿ. ನಗರ ಮತ್ತು ಅಂಜನಾಪುರದಲ್ಲಿರುವ ಆರೋಪಿಗಳಾದ ಸಿಇಒ ಜಿ. ಗೋಪಿನಾಥ್, ಲಕ್ಷ್ಮಿ ಆರ್., ಆರೋಪಿ ನಂಬರ್ 9 ಲಿಂಗೇಗೌಡ ಮತ್ತು ಆರೋಪಿ ನಂಬರ್ 10 ರಮಾನುಜ ಅವರ ಮನೆಗಳಲ್ಲೂ ಶೋಧ ನಡೆಸಲಾಗಿದೆ.
ಅವ್ಯವಹಾರದ ಬಗ್ಗೆ ಸಂಘದ ಅಧ್ಯಕ್ಷ ಸಿ.ಜೆ. ಮುರಳೀಧರ್ ಅವರು ಕಳೆದ ವಾರ ದೂರು ಸಲ್ಲಿಸಿದ್ದರು. ಸುಮಾರು 300 ನೌಕರರು ಮತ್ತು ನಿವೃತ್ತ ನೌಕರರು ಠೇವಣಿ ಇಟ್ಟಿದ್ದ 70 ಕೋಟಿ ರೂಪಾಯಿಗಳನ್ನು ದುರುಪಯೋಗಪಡಿಸಲಾಗಿದೆ ಎಂದು ಅವರು ಆರೋಪಿಸಿದ್ದು ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In connection with the ₹70 crore embezzlement case in the Employees’ Provident Fund (EPF) Cooperative Society, the Cubbon Park Police have seized over half a kilogram of gold ornaments and property documents from the residence of the society’s accountant, Lakshmi Jagadish.
25-12-25 12:12 pm
HK News Desk
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm