ಬ್ರೇಕಿಂಗ್ ನ್ಯೂಸ್
10-11-25 07:17 pm Bangalore Correspondent ಕರ್ನಾಟಕ
ಬೆಂಗಳೂರು, ನ.10 : ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮುಸ್ಲಿಮರು ನಮಾಜ್ ಮಾಡಿದ ಘಟನೆಗೆ ಆಕ್ರೋಶ ವ್ಯಕ್ತವಾಗುತ್ತಿದ್ದು ಮುಸ್ಲಿಮರ ಪ್ರಾರ್ಥನೆಯನ್ನು ಸಮರ್ಥಿಸುವ ಭರದಲ್ಲಿ ಮಾಜಿ ಸಚಿವ ಆಂಜನೇಯ ಹಿಂದುಗಳನ್ನು ಅಣಕಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮುಸ್ಲಿಮರ ಶ್ರದ್ಧೆ ನೋಡಿ ನೀವು ಕಲಿಯಿರಿ. ಅವರು ಎಲ್ಲೇ ಇದ್ದರೂ ಅವರ ಮನದ ನೆಮ್ಮದಿಗೆ ಪ್ರಾರ್ಥನೆ ಮಾಡುತ್ತಾರೆ. ಅದು ಬಸ್ ಸ್ಟ್ಯಾಂಡ್ ಇರಲಿ, ರಸ್ತೆ ಇರಲಿ ಅಥವಾ ವಿಮಾನ ನಿಲ್ದಾಣವೇ ಆಗಲಿ ಸಾಮೂಹಿಕ ಪ್ರಾರ್ಥನೆಯನ್ನ ಅಚ್ಚುಕಟ್ಟಾಗಿ ಮಾಡುತ್ತಾರೆ. ನಮ್ಮವರಂತೆ ನಾಮ ಹಾಕಿಕೊಂಡು, ಪೂಜೆ ಮಾಡಿ ತಟ್ಟೆಗೆ ದಕ್ಷಿಣೆ ಹಾಕಿ ಎಂದು ಕೇಳಲ್ಲ. ಅವರು ಮೂರ್ಖರಲ್ಲ, ಮಸೀದಿ ಇಲ್ಲ ಅಂತ ವಿಮಾನ ನಿಲ್ದಾಣದಲ್ಲಿ ನಮಾಜ್ ಮಾಡಿರಬಹುದು ಎಂದು ಆಂಜನೇಯ ಹೇಳಿದ್ದಾರೆ.
ಅದಕ್ಕೆ ನಾವು ಯಾಕೆ ಸಣ್ಣತನ ತೋರಿಸಬೇಕು? ಗಣೇಶನ ಹಬ್ಬದಲ್ಲಿ ಬ್ರ್ಯಾಂಡಿ ಅಂಗಡಿಗಳು ಫುಲ್ ರಶ್ ಇರುತ್ತವೆ. ಗಣೇಶ ಹಬ್ಬದಲ್ಲಿ ಹೂ, ಹಣ್ಣಿನ ವ್ಯಾಪಾರ ಆಗಲ್ಲ. ಆಗ ಮದ್ಯ ಮಾರಾಟ ಹೆಚ್ಚಾಗಿರುತ್ತದೆ. ನಮ್ಮವರು ಬಾರ್ ಗಳಲ್ಲಿ ಚೆನ್ನಾಗಿ ಕುಡಿದು ದೇವರ ಮುಂದೆ ಬಂದು ಕುಣಿಯುತ್ತಾರೆ ಎಂದು ಆಂಜನೇಯ ಅವರು ಹಿಂದುಗಳ ಪೂಜಾ ಪದ್ಧತಿಯನ್ನೇ ಅಣಕಿಸಿ ಹೇಳಿಕೆ ನೀಡಿದ್ದಾರೆ.
ವಿಮಾನ ನಿಲ್ದಾಣದಲ್ಲಿ ನಮಾಜ್ ಮಾಡಿರುವ ಘಟನೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು ಇದಕ್ಕೆ ಅವಕಾಶ ಕೊಟ್ಟಿದ್ದು ಯಾರು ಸಿದ್ದರಾಮಯ್ಯ ಅವರೇ ಎಂದು ಪ್ರಶ್ನೆ ಮಾಡಿದೆ.
Former Karnataka Minister Hanumanthaiah (Anjaneya) has sparked a major controversy with his remarks defending Muslims who offered Namaz at the Bengaluru International Airport, saying that Hindus should learn devotion from Muslims.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am