ಬ್ರೇಕಿಂಗ್ ನ್ಯೂಸ್
10-11-25 07:17 pm Bangalore Correspondent ಕರ್ನಾಟಕ
ಬೆಂಗಳೂರು, ನ.10 : ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮುಸ್ಲಿಮರು ನಮಾಜ್ ಮಾಡಿದ ಘಟನೆಗೆ ಆಕ್ರೋಶ ವ್ಯಕ್ತವಾಗುತ್ತಿದ್ದು ಮುಸ್ಲಿಮರ ಪ್ರಾರ್ಥನೆಯನ್ನು ಸಮರ್ಥಿಸುವ ಭರದಲ್ಲಿ ಮಾಜಿ ಸಚಿವ ಆಂಜನೇಯ ಹಿಂದುಗಳನ್ನು ಅಣಕಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮುಸ್ಲಿಮರ ಶ್ರದ್ಧೆ ನೋಡಿ ನೀವು ಕಲಿಯಿರಿ. ಅವರು ಎಲ್ಲೇ ಇದ್ದರೂ ಅವರ ಮನದ ನೆಮ್ಮದಿಗೆ ಪ್ರಾರ್ಥನೆ ಮಾಡುತ್ತಾರೆ. ಅದು ಬಸ್ ಸ್ಟ್ಯಾಂಡ್ ಇರಲಿ, ರಸ್ತೆ ಇರಲಿ ಅಥವಾ ವಿಮಾನ ನಿಲ್ದಾಣವೇ ಆಗಲಿ ಸಾಮೂಹಿಕ ಪ್ರಾರ್ಥನೆಯನ್ನ ಅಚ್ಚುಕಟ್ಟಾಗಿ ಮಾಡುತ್ತಾರೆ. ನಮ್ಮವರಂತೆ ನಾಮ ಹಾಕಿಕೊಂಡು, ಪೂಜೆ ಮಾಡಿ ತಟ್ಟೆಗೆ ದಕ್ಷಿಣೆ ಹಾಕಿ ಎಂದು ಕೇಳಲ್ಲ. ಅವರು ಮೂರ್ಖರಲ್ಲ, ಮಸೀದಿ ಇಲ್ಲ ಅಂತ ವಿಮಾನ ನಿಲ್ದಾಣದಲ್ಲಿ ನಮಾಜ್ ಮಾಡಿರಬಹುದು ಎಂದು ಆಂಜನೇಯ ಹೇಳಿದ್ದಾರೆ.
ಅದಕ್ಕೆ ನಾವು ಯಾಕೆ ಸಣ್ಣತನ ತೋರಿಸಬೇಕು? ಗಣೇಶನ ಹಬ್ಬದಲ್ಲಿ ಬ್ರ್ಯಾಂಡಿ ಅಂಗಡಿಗಳು ಫುಲ್ ರಶ್ ಇರುತ್ತವೆ. ಗಣೇಶ ಹಬ್ಬದಲ್ಲಿ ಹೂ, ಹಣ್ಣಿನ ವ್ಯಾಪಾರ ಆಗಲ್ಲ. ಆಗ ಮದ್ಯ ಮಾರಾಟ ಹೆಚ್ಚಾಗಿರುತ್ತದೆ. ನಮ್ಮವರು ಬಾರ್ ಗಳಲ್ಲಿ ಚೆನ್ನಾಗಿ ಕುಡಿದು ದೇವರ ಮುಂದೆ ಬಂದು ಕುಣಿಯುತ್ತಾರೆ ಎಂದು ಆಂಜನೇಯ ಅವರು ಹಿಂದುಗಳ ಪೂಜಾ ಪದ್ಧತಿಯನ್ನೇ ಅಣಕಿಸಿ ಹೇಳಿಕೆ ನೀಡಿದ್ದಾರೆ.
ವಿಮಾನ ನಿಲ್ದಾಣದಲ್ಲಿ ನಮಾಜ್ ಮಾಡಿರುವ ಘಟನೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು ಇದಕ್ಕೆ ಅವಕಾಶ ಕೊಟ್ಟಿದ್ದು ಯಾರು ಸಿದ್ದರಾಮಯ್ಯ ಅವರೇ ಎಂದು ಪ್ರಶ್ನೆ ಮಾಡಿದೆ.
Former Karnataka Minister Hanumanthaiah (Anjaneya) has sparked a major controversy with his remarks defending Muslims who offered Namaz at the Bengaluru International Airport, saying that Hindus should learn devotion from Muslims.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm