ಬ್ರೇಕಿಂಗ್ ನ್ಯೂಸ್
10-11-25 07:17 pm Bangalore Correspondent ಕರ್ನಾಟಕ
ಬೆಂಗಳೂರು, ನ.10 : ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮುಸ್ಲಿಮರು ನಮಾಜ್ ಮಾಡಿದ ಘಟನೆಗೆ ಆಕ್ರೋಶ ವ್ಯಕ್ತವಾಗುತ್ತಿದ್ದು ಮುಸ್ಲಿಮರ ಪ್ರಾರ್ಥನೆಯನ್ನು ಸಮರ್ಥಿಸುವ ಭರದಲ್ಲಿ ಮಾಜಿ ಸಚಿವ ಆಂಜನೇಯ ಹಿಂದುಗಳನ್ನು ಅಣಕಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮುಸ್ಲಿಮರ ಶ್ರದ್ಧೆ ನೋಡಿ ನೀವು ಕಲಿಯಿರಿ. ಅವರು ಎಲ್ಲೇ ಇದ್ದರೂ ಅವರ ಮನದ ನೆಮ್ಮದಿಗೆ ಪ್ರಾರ್ಥನೆ ಮಾಡುತ್ತಾರೆ. ಅದು ಬಸ್ ಸ್ಟ್ಯಾಂಡ್ ಇರಲಿ, ರಸ್ತೆ ಇರಲಿ ಅಥವಾ ವಿಮಾನ ನಿಲ್ದಾಣವೇ ಆಗಲಿ ಸಾಮೂಹಿಕ ಪ್ರಾರ್ಥನೆಯನ್ನ ಅಚ್ಚುಕಟ್ಟಾಗಿ ಮಾಡುತ್ತಾರೆ. ನಮ್ಮವರಂತೆ ನಾಮ ಹಾಕಿಕೊಂಡು, ಪೂಜೆ ಮಾಡಿ ತಟ್ಟೆಗೆ ದಕ್ಷಿಣೆ ಹಾಕಿ ಎಂದು ಕೇಳಲ್ಲ. ಅವರು ಮೂರ್ಖರಲ್ಲ, ಮಸೀದಿ ಇಲ್ಲ ಅಂತ ವಿಮಾನ ನಿಲ್ದಾಣದಲ್ಲಿ ನಮಾಜ್ ಮಾಡಿರಬಹುದು ಎಂದು ಆಂಜನೇಯ ಹೇಳಿದ್ದಾರೆ.
ಅದಕ್ಕೆ ನಾವು ಯಾಕೆ ಸಣ್ಣತನ ತೋರಿಸಬೇಕು? ಗಣೇಶನ ಹಬ್ಬದಲ್ಲಿ ಬ್ರ್ಯಾಂಡಿ ಅಂಗಡಿಗಳು ಫುಲ್ ರಶ್ ಇರುತ್ತವೆ. ಗಣೇಶ ಹಬ್ಬದಲ್ಲಿ ಹೂ, ಹಣ್ಣಿನ ವ್ಯಾಪಾರ ಆಗಲ್ಲ. ಆಗ ಮದ್ಯ ಮಾರಾಟ ಹೆಚ್ಚಾಗಿರುತ್ತದೆ. ನಮ್ಮವರು ಬಾರ್ ಗಳಲ್ಲಿ ಚೆನ್ನಾಗಿ ಕುಡಿದು ದೇವರ ಮುಂದೆ ಬಂದು ಕುಣಿಯುತ್ತಾರೆ ಎಂದು ಆಂಜನೇಯ ಅವರು ಹಿಂದುಗಳ ಪೂಜಾ ಪದ್ಧತಿಯನ್ನೇ ಅಣಕಿಸಿ ಹೇಳಿಕೆ ನೀಡಿದ್ದಾರೆ.
ವಿಮಾನ ನಿಲ್ದಾಣದಲ್ಲಿ ನಮಾಜ್ ಮಾಡಿರುವ ಘಟನೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು ಇದಕ್ಕೆ ಅವಕಾಶ ಕೊಟ್ಟಿದ್ದು ಯಾರು ಸಿದ್ದರಾಮಯ್ಯ ಅವರೇ ಎಂದು ಪ್ರಶ್ನೆ ಮಾಡಿದೆ.
Former Karnataka Minister Hanumanthaiah (Anjaneya) has sparked a major controversy with his remarks defending Muslims who offered Namaz at the Bengaluru International Airport, saying that Hindus should learn devotion from Muslims.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm