ಬ್ರೇಕಿಂಗ್ ನ್ಯೂಸ್
12-11-25 11:06 pm Bangalore Correspondent ಕರ್ನಾಟಕ
ಬೆಂಗಳೂರು, ನ.12 : ಧರ್ಮಸ್ಥಳ ಪರಿಸರದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನುವ ಆರೋಪಗಳ ಸಂಬಂಧಿಸಿದ ಎಸ್ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದ್ದು ದೂರುದಾರರಿಗೆ ಕಿರುಕುಳ ನೀಡುವುದು ಬೇಡವೆಂದು ಹೇಳಿ ತನಿಖೆ ಮುಂದುವರಿಸಲು ಅನುಮತಿ ನೀಡಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿ (ಎಫ್ಐಆರ್ ಸಂಖ್ಯೆ 39/2025) ಎಸ್ಐಟಿ ವಿಚಾರಣೆಗೆ ಹಾಜರಾಗಲು ಪೊಲೀಸರು ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದು ಕೋರಿ ಗಿರೀಶ್ ಮಟ್ಟಣ್ಣವರ್ ಸೇರಿದಂತೆ ನಾಲ್ವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರದ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಎಫ್ಐಆರ್ಗೆ ತಡೆ ನೀಡಿ ಅಕ್ಟೋಬರ್ 30ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿತು. ಅರ್ಜಿಯನ್ನು ಮೆರಿಟ್ ಆಧಾರದಲ್ಲಿ ವಿಚಾರಣೆ ನಡೆಸುವುದಾಗಿ ತಿಳಿಸಿ, ವಿಚಾರಣೆಯನ್ನು ನವೆಂಬರ್ 28ಕ್ಕೆ ಮುಂದೂಡಿತು. ರಾಜ್ಯ ಸರ್ಕಾರದ ಪರ ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್. ಜಗದೀಶ್ ವಾದ ಮಂಡಿಸಿದರು. ದೂರುದಾರರ ಪರ ವಕೀಲ ಬಾಲನ್ ವಾದ ಮಂಡಿಸಿ, ವಿಚಾರಣೆ ಹೆಸರಲ್ಲಿ ಕಿರುಕುಳ ಆಗುತ್ತಿದೆಯೆಂದು ಹೇಳಿ ಎಫ್ಐಆರ್ ಗೆ ತಡೆ ಕೇಳಿದ್ದರು.
The Karnataka High Court has lifted the interim stay on the Special Investigation Team’s (SIT) probe into the alleged mass burial case in Dharmasthala. While allowing the investigation to continue, the court directed that complainants must not be harassed during the process.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:02 pm
HK News Staffer
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am