ಬ್ರೇಕಿಂಗ್ ನ್ಯೂಸ್
12-11-25 11:10 pm Bangalore Correspondent ಕರ್ನಾಟಕ
ಬೆಂಗಳೂರು, ನ.13: ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ಅವರೇ ಮುಖ್ಯಮಂತ್ರಿಯಾಗಿ ಮುಂದುವರಿದರೆ ತಪ್ಪೇನು ಎನ್ನುವ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ ನೀಡಿದ್ದಾರೆ.
2028ರಲ್ಲಿ ಸಿದ್ದರಾಮಯ್ಯ ಅವರ ಐದು ವರ್ಷಗಳ ಅವಧಿ ಪೂರ್ಣಗೊಂಡ ನಂತರ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಬಹುದು ಎಂಬ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಶಿವಕುಮಾರ್ ಮೇಲಿನಂತೆ ಪ್ರತಿಕ್ರಿಯಿಸಿ ಅಚ್ಚರಿ ಮೂಡಿಸಿದ್ದಾರೆ.
ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆಗೆ, "ತುಂಬಾ ಸಂತೋಷ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿದರೆ ಏನು ತಪ್ಪು? ಮುಖ್ಯಮಂತ್ರಿ ಅಲ್ಲಿದ್ದಾರೆ. ಅವರು ಇರಲಿ. ನಮಗೆ ದುಃಖವಿಲ್ಲ. ನಾವು ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಮತ್ತು ನಾವು ಒಗ್ಗಟ್ಟಿನಿಂದ ಮುಂದುವರಿಯುತ್ತೇವೆ" ಎಂದು ತಿಳಿಸಿದ್ದಾರೆ.
ನವೆಂಬರ್ 15ರಂದು ಸಿದ್ದರಾಮಯ್ಯ ನವದೆಹಲಿಗೆ ಭೇಟಿ ನೀಡುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ, ರಾಜ್ಯಸಭಾ ಸಂಸದ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ಕೂಡ ದೆಹಲಿಗೆ ಹೋಗುತ್ತಿದ್ದೇನೆ ಎಂದು ತಿಳಿಸಿದ್ದಾರೆ. ದೆಹಲಿ ಭೇಟಿಯ ಸಮಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ಪುನರ್ರಚನೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಜೊತೆ ಯಾವುದೇ ಚರ್ಚೆ ನಡೆಯುತ್ತದೆಯೇ ಎಂದು ಕೇಳಿದಾಗ, ಶಿವಕುಮಾರ್, ಅದು ಮುಖ್ಯಮಂತ್ರಿಯ ಜವಾಬ್ದಾರಿ ಎಂದಷ್ಟೇ ತಿಳಿಸಿದ್ದಾರೆ.
In a surprising remark, Karnataka Deputy Chief Minister DK Shivakumar said there’s nothing wrong if Chief Minister Siddaramaiah continues in office, emphasizing that both leaders are working together in unity. His statement comes after Minister Zameer Ahmad Khan suggested that Shivakumar could become CM after Siddaramaiah’s five-year term ends in 2028. Shivakumar downplayed leadership talks, reiterating party unity and teamwork within the Congress government.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am