ಬ್ರೇಕಿಂಗ್ ನ್ಯೂಸ್
29-12-20 12:50 pm Bangalore Correspondent ಕರ್ನಾಟಕ
ನವದೆಹಲಿ, ಡಿ.29; ಬ್ರಿಟನ್ ಮೂಲದ ರೂಪಾಂತರಿತ ಕೊರೊನಾ ವೈರಸ್ಸಿನ ಆರು ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿರುವ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ದೃಢಪಡಿಸಿದೆ.
ಎಲ್ಲ ಆರು ರೋಗಿಗಳು ಇತ್ತೀಚೆಗೆ ಬ್ರಿಟನ್ನಿಂದ ಮರಳಿದ್ದರು. ರೋಗಿಗಳಲ್ಲಿ ಮೂವರು ಬೆಂಗಳೂರಿನ ನಿಮ್ಹಾನ್ಸ್, ಇಬ್ಬರು ಹೈದರಾಬಾದ್ ಹಾಗೂ ಒಬ್ಬರು ಪುಣೆಯ ಎನ್ಐವಿಯಲ್ಲಿದ್ದಾರೆ.
ಎಲ್ಲ ರೋಗಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಇರಿಸಲಾಗಿದೆ. ಅವರ ನಿಕಟ ಸಂಪರ್ಕದಲ್ಲಿದ್ದವರನ್ನು ಸಹ ಕ್ವಾರಂಟೈನ್ನಲ್ಲಿ ಇಡಲಾಗಿದೆ. ಸಹ ಪ್ರಯಾಣಿಕರು, ಕುಟುಂಬದಲ್ಲಿ ಸಂಪರ್ಕಕ್ಕೆ ಬಂದವರು ಹಾಗೂ ಇತರರಿಗಾಗಿ ಸಮಗ್ರ ಸಂಪರ್ಕ ಪತ್ತೆಹಚ್ಚುವಿಕೆಯನ್ನು ಆರಂಭಿಸಲಾಗಿದೆ ಎಂದು ತಿಳಿಸಿದೆ.

ನವೆಂಬರ್ 25 ಹಾಗೂ ಡಿಸೆಂಬರ್ 23ರ ನಡುವೆ ಬ್ರಿಟನ್ನಿಂದ ಸುಮಾರು 33,000 ಪ್ರಯಾಣಿಕರು ಆಗಮಿಸಿದ್ದಾರೆ. ಈ ಪೈಕಿ 114 ಮಂದಿ ಕೋವಿಡ್ ಪಾಸಿಟಿವ್ ಆಗಿದ್ದರು.
ರೂಪಾಂತರಿತ ಕೊರೋನ ವೈರಸ್ ಪತ್ತೆಯಾದ ಕೆಲವು ದಿನಗಳ ಬಳಿಕ ಡಿಸೆಂಬರ್ 21ರಂದು ಭಾರತವು ಬ್ರಿಟನ್ನಿಂದ ಬರುವ ವಿಮಾನಗಳಿಗೆ ನಿಷೇಧ ಹೇರಿತ್ತು. ಡಿಸೆಂಬರ್ 31ರ ತನಕ ಈ ನಿರ್ಬಂಧ ಇರಲಿದೆ.
India has detected six cases of the Mutant Coronavirus that was first discovered in the UK. Three have been infected so far in Bangalore.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm