ಬ್ರೇಕಿಂಗ್ ನ್ಯೂಸ್
29-12-20 12:50 pm Bangalore Correspondent ಕರ್ನಾಟಕ
ನವದೆಹಲಿ, ಡಿ.29; ಬ್ರಿಟನ್ ಮೂಲದ ರೂಪಾಂತರಿತ ಕೊರೊನಾ ವೈರಸ್ಸಿನ ಆರು ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿರುವ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ದೃಢಪಡಿಸಿದೆ.
ಎಲ್ಲ ಆರು ರೋಗಿಗಳು ಇತ್ತೀಚೆಗೆ ಬ್ರಿಟನ್ನಿಂದ ಮರಳಿದ್ದರು. ರೋಗಿಗಳಲ್ಲಿ ಮೂವರು ಬೆಂಗಳೂರಿನ ನಿಮ್ಹಾನ್ಸ್, ಇಬ್ಬರು ಹೈದರಾಬಾದ್ ಹಾಗೂ ಒಬ್ಬರು ಪುಣೆಯ ಎನ್ಐವಿಯಲ್ಲಿದ್ದಾರೆ.
ಎಲ್ಲ ರೋಗಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಇರಿಸಲಾಗಿದೆ. ಅವರ ನಿಕಟ ಸಂಪರ್ಕದಲ್ಲಿದ್ದವರನ್ನು ಸಹ ಕ್ವಾರಂಟೈನ್ನಲ್ಲಿ ಇಡಲಾಗಿದೆ. ಸಹ ಪ್ರಯಾಣಿಕರು, ಕುಟುಂಬದಲ್ಲಿ ಸಂಪರ್ಕಕ್ಕೆ ಬಂದವರು ಹಾಗೂ ಇತರರಿಗಾಗಿ ಸಮಗ್ರ ಸಂಪರ್ಕ ಪತ್ತೆಹಚ್ಚುವಿಕೆಯನ್ನು ಆರಂಭಿಸಲಾಗಿದೆ ಎಂದು ತಿಳಿಸಿದೆ.

ನವೆಂಬರ್ 25 ಹಾಗೂ ಡಿಸೆಂಬರ್ 23ರ ನಡುವೆ ಬ್ರಿಟನ್ನಿಂದ ಸುಮಾರು 33,000 ಪ್ರಯಾಣಿಕರು ಆಗಮಿಸಿದ್ದಾರೆ. ಈ ಪೈಕಿ 114 ಮಂದಿ ಕೋವಿಡ್ ಪಾಸಿಟಿವ್ ಆಗಿದ್ದರು.
ರೂಪಾಂತರಿತ ಕೊರೋನ ವೈರಸ್ ಪತ್ತೆಯಾದ ಕೆಲವು ದಿನಗಳ ಬಳಿಕ ಡಿಸೆಂಬರ್ 21ರಂದು ಭಾರತವು ಬ್ರಿಟನ್ನಿಂದ ಬರುವ ವಿಮಾನಗಳಿಗೆ ನಿಷೇಧ ಹೇರಿತ್ತು. ಡಿಸೆಂಬರ್ 31ರ ತನಕ ಈ ನಿರ್ಬಂಧ ಇರಲಿದೆ.
India has detected six cases of the Mutant Coronavirus that was first discovered in the UK. Three have been infected so far in Bangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm