ಬ್ರೇಕಿಂಗ್ ನ್ಯೂಸ್
20-11-25 03:30 pm HK News Desk ಕರ್ನಾಟಕ
ಚಾಮರಾಜನಗರ, ನ 20 : ನಾನು ಮೌಢ್ಯಗಳಲ್ಲಿ ನಂಬಿಕೆ ಇಟ್ಟಿಲ್ಲ. ನನಗೆ ಚಾಮರಾಜನಗರ, ಮೈಸೂರು ಎಲ್ಲವೂ ಒಂದೇ, ಇಲ್ಲಿಗೆ ಬಂದಾಗ ನನಗೆ ಅಧಿಕಾರ ಗಟ್ಟಿಯಾಗಿದೆ. ಮೂಢನಂಬಿಕೆಗಳಲ್ಲಿ ನನಗೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಸ್ಥಾನ ಈಗಲೂ ಗಟ್ಟಿಯಾಗಿದೆ. ಮುಂದೆಯೂ ಗಟ್ಟಿಯಾಗಿರುತ್ತೆ ಎಂದು ಚಾಮರಾಜನಗರದ ಭೇಟಿ ಕುರಿತು ಹೇಳಿಕೆ ನೀಡಿದರು.
ಜನರ ಆಶೀರ್ವಾದ ಇರುವ ತನಕ ನಾನೇ ಸಿಎಂ:
ಎರಡೂವರೆ ವರ್ಷ ಆದಮೇಲೆ ಸಂಪುಟ ಪುನಾರಚನೆ ಮಾಡೋಣ ಅಂದಿದ್ದೆ, ಆ ವಿಚಾರದ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಅದಕ್ಕೆ ಎಲ್ಲರೂ ಕ್ರಾಂತಿ ಅಂತ ತಿಳಿದುಕೊಂಡಿದ್ದರು. ಆದರೆ, ಯಾವ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ. ಮತ್ತೆ ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ, ಎಲ್ಲಿಯತನಕ ಜನರ ಆಶೀರ್ವಾದ ಇರುತ್ತೆ, ಅಲ್ಲಿ ತನಕ ನಾನೇ ಸಿಎಂ ಆಗಿರುತ್ತೇನೆ. 2028ರ ಚುನಾವಣೆಯಲ್ಲಿ ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸಬೇಕು ಎಂಬ ವಿಚಾರವನ್ನು ಮುಂದಿನ ದಿನಗಳಲ್ಲಿ ತೀರ್ಮಾನ ಮಾಡೋಣ ಎಂದು ತಿಳಿಸಿದರು.
ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಕುರಿತು ಮಾತನಾಡಿ, ರಾಜ್ಯದಿಂದ ಕೇಂದ್ರಕ್ಕೆ ಹೆಚ್ಚಿನ ಜಿಎಸ್ಟಿ ನೀಡುತ್ತೇವೆ. ಆದರೆ ಅನುದಾನ ಕೊಡುವ ವಿಚಾರದಲ್ಲಿ ಮಾತ್ರ ಸರಿಯಾಗಿ ಕೊಡುತ್ತಿಲ್ಲ. ಹೆಚ್ಚಿನ ಅನುದಾನ ಕೊಡಿ ಎಂದು ನಾನು ಕೇಳುತ್ತೇನೆ ಎಂದರು.
Chief Minister Siddaramaiah firmly dismissed all speculations and rumors surrounding a leadership change in Karnataka. Speaking to the media during his visit to Chamarajanagar, he stated that he doesn’t believe in superstitions or illusions and that his position as Chief Minister remains strong.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm