ಬ್ರೇಕಿಂಗ್ ನ್ಯೂಸ್
20-11-25 03:30 pm HK News Desk ಕರ್ನಾಟಕ
ಚಾಮರಾಜನಗರ, ನ 20 : ನಾನು ಮೌಢ್ಯಗಳಲ್ಲಿ ನಂಬಿಕೆ ಇಟ್ಟಿಲ್ಲ. ನನಗೆ ಚಾಮರಾಜನಗರ, ಮೈಸೂರು ಎಲ್ಲವೂ ಒಂದೇ, ಇಲ್ಲಿಗೆ ಬಂದಾಗ ನನಗೆ ಅಧಿಕಾರ ಗಟ್ಟಿಯಾಗಿದೆ. ಮೂಢನಂಬಿಕೆಗಳಲ್ಲಿ ನನಗೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಸ್ಥಾನ ಈಗಲೂ ಗಟ್ಟಿಯಾಗಿದೆ. ಮುಂದೆಯೂ ಗಟ್ಟಿಯಾಗಿರುತ್ತೆ ಎಂದು ಚಾಮರಾಜನಗರದ ಭೇಟಿ ಕುರಿತು ಹೇಳಿಕೆ ನೀಡಿದರು.
ಜನರ ಆಶೀರ್ವಾದ ಇರುವ ತನಕ ನಾನೇ ಸಿಎಂ:
ಎರಡೂವರೆ ವರ್ಷ ಆದಮೇಲೆ ಸಂಪುಟ ಪುನಾರಚನೆ ಮಾಡೋಣ ಅಂದಿದ್ದೆ, ಆ ವಿಚಾರದ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಅದಕ್ಕೆ ಎಲ್ಲರೂ ಕ್ರಾಂತಿ ಅಂತ ತಿಳಿದುಕೊಂಡಿದ್ದರು. ಆದರೆ, ಯಾವ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ. ಮತ್ತೆ ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ, ಎಲ್ಲಿಯತನಕ ಜನರ ಆಶೀರ್ವಾದ ಇರುತ್ತೆ, ಅಲ್ಲಿ ತನಕ ನಾನೇ ಸಿಎಂ ಆಗಿರುತ್ತೇನೆ. 2028ರ ಚುನಾವಣೆಯಲ್ಲಿ ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸಬೇಕು ಎಂಬ ವಿಚಾರವನ್ನು ಮುಂದಿನ ದಿನಗಳಲ್ಲಿ ತೀರ್ಮಾನ ಮಾಡೋಣ ಎಂದು ತಿಳಿಸಿದರು.
ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಕುರಿತು ಮಾತನಾಡಿ, ರಾಜ್ಯದಿಂದ ಕೇಂದ್ರಕ್ಕೆ ಹೆಚ್ಚಿನ ಜಿಎಸ್ಟಿ ನೀಡುತ್ತೇವೆ. ಆದರೆ ಅನುದಾನ ಕೊಡುವ ವಿಚಾರದಲ್ಲಿ ಮಾತ್ರ ಸರಿಯಾಗಿ ಕೊಡುತ್ತಿಲ್ಲ. ಹೆಚ್ಚಿನ ಅನುದಾನ ಕೊಡಿ ಎಂದು ನಾನು ಕೇಳುತ್ತೇನೆ ಎಂದರು.
Chief Minister Siddaramaiah firmly dismissed all speculations and rumors surrounding a leadership change in Karnataka. Speaking to the media during his visit to Chamarajanagar, he stated that he doesn’t believe in superstitions or illusions and that his position as Chief Minister remains strong.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm