ಬ್ರೇಕಿಂಗ್ ನ್ಯೂಸ್
20-11-25 03:30 pm HK News Desk ಕರ್ನಾಟಕ
ಚಾಮರಾಜನಗರ, ನ 20 : ನಾನು ಮೌಢ್ಯಗಳಲ್ಲಿ ನಂಬಿಕೆ ಇಟ್ಟಿಲ್ಲ. ನನಗೆ ಚಾಮರಾಜನಗರ, ಮೈಸೂರು ಎಲ್ಲವೂ ಒಂದೇ, ಇಲ್ಲಿಗೆ ಬಂದಾಗ ನನಗೆ ಅಧಿಕಾರ ಗಟ್ಟಿಯಾಗಿದೆ. ಮೂಢನಂಬಿಕೆಗಳಲ್ಲಿ ನನಗೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಸ್ಥಾನ ಈಗಲೂ ಗಟ್ಟಿಯಾಗಿದೆ. ಮುಂದೆಯೂ ಗಟ್ಟಿಯಾಗಿರುತ್ತೆ ಎಂದು ಚಾಮರಾಜನಗರದ ಭೇಟಿ ಕುರಿತು ಹೇಳಿಕೆ ನೀಡಿದರು.
ಜನರ ಆಶೀರ್ವಾದ ಇರುವ ತನಕ ನಾನೇ ಸಿಎಂ:
ಎರಡೂವರೆ ವರ್ಷ ಆದಮೇಲೆ ಸಂಪುಟ ಪುನಾರಚನೆ ಮಾಡೋಣ ಅಂದಿದ್ದೆ, ಆ ವಿಚಾರದ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಅದಕ್ಕೆ ಎಲ್ಲರೂ ಕ್ರಾಂತಿ ಅಂತ ತಿಳಿದುಕೊಂಡಿದ್ದರು. ಆದರೆ, ಯಾವ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ. ಮತ್ತೆ ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ, ಎಲ್ಲಿಯತನಕ ಜನರ ಆಶೀರ್ವಾದ ಇರುತ್ತೆ, ಅಲ್ಲಿ ತನಕ ನಾನೇ ಸಿಎಂ ಆಗಿರುತ್ತೇನೆ. 2028ರ ಚುನಾವಣೆಯಲ್ಲಿ ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸಬೇಕು ಎಂಬ ವಿಚಾರವನ್ನು ಮುಂದಿನ ದಿನಗಳಲ್ಲಿ ತೀರ್ಮಾನ ಮಾಡೋಣ ಎಂದು ತಿಳಿಸಿದರು.
ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಕುರಿತು ಮಾತನಾಡಿ, ರಾಜ್ಯದಿಂದ ಕೇಂದ್ರಕ್ಕೆ ಹೆಚ್ಚಿನ ಜಿಎಸ್ಟಿ ನೀಡುತ್ತೇವೆ. ಆದರೆ ಅನುದಾನ ಕೊಡುವ ವಿಚಾರದಲ್ಲಿ ಮಾತ್ರ ಸರಿಯಾಗಿ ಕೊಡುತ್ತಿಲ್ಲ. ಹೆಚ್ಚಿನ ಅನುದಾನ ಕೊಡಿ ಎಂದು ನಾನು ಕೇಳುತ್ತೇನೆ ಎಂದರು.
Chief Minister Siddaramaiah firmly dismissed all speculations and rumors surrounding a leadership change in Karnataka. Speaking to the media during his visit to Chamarajanagar, he stated that he doesn’t believe in superstitions or illusions and that his position as Chief Minister remains strong.
25-12-25 12:12 pm
HK News Desk
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm