ಬ್ರೇಕಿಂಗ್ ನ್ಯೂಸ್
21-11-25 10:19 am Bangalore Correspondent ಕರ್ನಾಟಕ
ಬೆಂಗಳೂರು, ನ.21 : ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದೆ. ಈ ಹಿಂದೆ ತಂದಿದ್ದ ಶೇ.50ರಷ್ಟು ಟ್ರಾಫಿಕ್ ದಂಡ ರಿಯಾಯಿತಿಯನ್ನ ಇದೀಗ ಮತ್ತೆ ಜಾರಿಗೆ ತಂದಿದೆ. ಈ ಬಗ್ಗೆ ಸರ್ಕಾರ ಮಹತ್ತರ ಘೋಷಣೆ ಮಾಡಿದ್ದು, ಆದೇಶ ಹೊರಡಿಸಿದೆ.
50 ಪರ್ಸೆಂಟ್ ದಂಡ ವಿನಾಯಿತಿ
ವಾಹನ ಸವಾರರಿಗೆ ಬಾಕಿ ಇರುವ ಸಂಚಾರ ದಂಡದ ಕಟ್ಟಲು ಸುಲಭವಾಗುವಂತೆ ರಾಜ್ಯ ಸರ್ಕಾರ ಬಿಗ್ ಆಫರ್ ನೀಡಿದೆ. ಈ ಹಿಂದೆ ಕೂಡ 50 ಪರ್ಸೆಂಟ್ ದಂಡ ವಿನಾಯಿತಿಗೆ ಭರ್ಜರಿ ರಿಯಾಯಿತಿ ಸಿಕ್ಕಿತ್ತು. ಇದೀಗ ಮತ್ತೆ ವಾಹನ ಸವಾರರಿಗೆ ಮೇಲೆ ಶೇ.50 ರಿಯಾಯಿತಿ ಘೋಷಿಸಿದೆ. ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಸಂಚಾರ ನಿಯಮ ಉಲ್ಲಂಘನೆ ದಂಡದಲ್ಲಿ ಮತ್ತೆ ಆಫರ್ ನೀಡಿದ್ದು, ಸರ್ಕಾರದ ಆದೇಶದಂತೆ (ನವೆಂಬರ್ 21) ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿಗೆ ಬರಲಿದ್ದು, ಈ ಅವಕಾಶ ಡಿಸೆಂಬರ್ 12 ರವರೆಗೆ ಮಾತ್ರ ಲಭ್ಯವಿರಲಿದೆ. ಚಾಲಕರು ಈ ಅವಧಿಯೊಳಗೆ ತಮ್ಮ ಬಾಕಿ ಇರುವ ಸಂಚಾರ ದಂಡಗಳನ್ನು 50% ರಿಯಾಯಿತಿಯಲ್ಲಿ ಪಾವತಿಸಬಹುದು.
ಹಲವು ತಿಂಗಳಿಂದ ದಂಡ ಪಾವತಿ ಉಳಿಸಿಕೊಂಡಿರುವ ವಾಹನ ಸವಾರರು ಇದೀಗ ಆಫರ್ ಬಳಸಿ ದಂಡ ಪಾವತಿಸಬಹುದಾಗಿದೆ. ಬೆಂಗಳೂರಿನಲ್ಲಿ ಸಂಚಾರ ಪೊಲೀಸ್ ಠಾಣೆಗಳು, ಸಂಚಾರ ನಿರ್ವಹಣಾ ಕೇಂದ್ರ, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ವೆಬ್ ಸೈಟ್ ಗಳಲ್ಲಿ ದಂಡದ ವಿವರ ಪಡೆದು ಅಲ್ಲೇ ಹಣ ಪಾವತಿಸಬಹುದು. ರಿಯಾತಿ ಬಳಸಿಕೊಳ್ಳಲು ಸರ್ಕಾರ ಸೂಚಿಸಿದೆ. ಕಳೆದ ಬಾರಿ ಕೂಡ ಆಫರ್ ನೀಡಲಾಗಿದ್ದು, ಭರ್ಜರಿ ದಂಡದ ಕಲೆಕ್ಷನ್ ಆಗಿತ್ತು.
The Karnataka Congress government has once again brought good news for vehicle owners by reintroducing the 50% traffic fine rebate scheme. The state government has issued a new order announcing the revival of the earlier rebate offer.
21-11-25 10:19 am
Bangalore Correspondent
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
20-11-25 10:48 pm
Mangalore Correspondent
Mangalore, Dharmasthala Case: ಧರ್ಮಸ್ಥಳ ಪ್ರಕರಣ...
20-11-25 10:08 pm
'ಮಹಿಷಾಸುರ'ನ ವೇಷ ಕಳಚುತ್ತಿದ್ದಂತೆ ಯಕ್ಷಗಾನ ಕಲಾವಿದ...
20-11-25 01:42 pm
ಡಿ.3ರಂದು ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧೀಜಿ 'ಸಂವ...
19-11-25 10:46 pm
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
20-11-25 10:53 pm
Bangalore Correspondent
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am
B C Road, Crime, Mangalore: ಗ್ರಾಹಕಿ ಸೋಗಿನಲ್ಲಿ...
19-11-25 11:17 pm
Shri Tatvamasi Charitable Trust, Fraud: ಸುಳ್ಯ...
19-11-25 09:26 pm