ಬ್ರೇಕಿಂಗ್ ನ್ಯೂಸ್
21-11-25 10:19 am Bangalore Correspondent ಕರ್ನಾಟಕ
ಬೆಂಗಳೂರು, ನ.21 : ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದೆ. ಈ ಹಿಂದೆ ತಂದಿದ್ದ ಶೇ.50ರಷ್ಟು ಟ್ರಾಫಿಕ್ ದಂಡ ರಿಯಾಯಿತಿಯನ್ನ ಇದೀಗ ಮತ್ತೆ ಜಾರಿಗೆ ತಂದಿದೆ. ಈ ಬಗ್ಗೆ ಸರ್ಕಾರ ಮಹತ್ತರ ಘೋಷಣೆ ಮಾಡಿದ್ದು, ಆದೇಶ ಹೊರಡಿಸಿದೆ.
50 ಪರ್ಸೆಂಟ್ ದಂಡ ವಿನಾಯಿತಿ
ವಾಹನ ಸವಾರರಿಗೆ ಬಾಕಿ ಇರುವ ಸಂಚಾರ ದಂಡದ ಕಟ್ಟಲು ಸುಲಭವಾಗುವಂತೆ ರಾಜ್ಯ ಸರ್ಕಾರ ಬಿಗ್ ಆಫರ್ ನೀಡಿದೆ. ಈ ಹಿಂದೆ ಕೂಡ 50 ಪರ್ಸೆಂಟ್ ದಂಡ ವಿನಾಯಿತಿಗೆ ಭರ್ಜರಿ ರಿಯಾಯಿತಿ ಸಿಕ್ಕಿತ್ತು. ಇದೀಗ ಮತ್ತೆ ವಾಹನ ಸವಾರರಿಗೆ ಮೇಲೆ ಶೇ.50 ರಿಯಾಯಿತಿ ಘೋಷಿಸಿದೆ. ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಸಂಚಾರ ನಿಯಮ ಉಲ್ಲಂಘನೆ ದಂಡದಲ್ಲಿ ಮತ್ತೆ ಆಫರ್ ನೀಡಿದ್ದು, ಸರ್ಕಾರದ ಆದೇಶದಂತೆ (ನವೆಂಬರ್ 21) ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿಗೆ ಬರಲಿದ್ದು, ಈ ಅವಕಾಶ ಡಿಸೆಂಬರ್ 12 ರವರೆಗೆ ಮಾತ್ರ ಲಭ್ಯವಿರಲಿದೆ. ಚಾಲಕರು ಈ ಅವಧಿಯೊಳಗೆ ತಮ್ಮ ಬಾಕಿ ಇರುವ ಸಂಚಾರ ದಂಡಗಳನ್ನು 50% ರಿಯಾಯಿತಿಯಲ್ಲಿ ಪಾವತಿಸಬಹುದು.
ಹಲವು ತಿಂಗಳಿಂದ ದಂಡ ಪಾವತಿ ಉಳಿಸಿಕೊಂಡಿರುವ ವಾಹನ ಸವಾರರು ಇದೀಗ ಆಫರ್ ಬಳಸಿ ದಂಡ ಪಾವತಿಸಬಹುದಾಗಿದೆ. ಬೆಂಗಳೂರಿನಲ್ಲಿ ಸಂಚಾರ ಪೊಲೀಸ್ ಠಾಣೆಗಳು, ಸಂಚಾರ ನಿರ್ವಹಣಾ ಕೇಂದ್ರ, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ವೆಬ್ ಸೈಟ್ ಗಳಲ್ಲಿ ದಂಡದ ವಿವರ ಪಡೆದು ಅಲ್ಲೇ ಹಣ ಪಾವತಿಸಬಹುದು. ರಿಯಾತಿ ಬಳಸಿಕೊಳ್ಳಲು ಸರ್ಕಾರ ಸೂಚಿಸಿದೆ. ಕಳೆದ ಬಾರಿ ಕೂಡ ಆಫರ್ ನೀಡಲಾಗಿದ್ದು, ಭರ್ಜರಿ ದಂಡದ ಕಲೆಕ್ಷನ್ ಆಗಿತ್ತು.
The Karnataka Congress government has once again brought good news for vehicle owners by reintroducing the 50% traffic fine rebate scheme. The state government has issued a new order announcing the revival of the earlier rebate offer.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm