ಬ್ರೇಕಿಂಗ್ ನ್ಯೂಸ್
25-11-25 02:18 pm Bangalore Correspondent ಕರ್ನಾಟಕ
ಬೆಂಗಳೂರು, ನ.25 : ಭಾರತೀಯ ಮಹಿಳಾ ತಂಡವು ಎರಡನೇ ಬಾರಿ ಕಬಡ್ಡಿ ವಿಶ್ವಕಪ್ ಗೆದ್ದಿದೆ. ಸೋಮವಾರ ಬಾಂಗ್ಲಾದೇಶದ ಢಾಕಾದಲ್ಲಿ ನಡೆದ 2025ರ ಮಹಿಳಾ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು 35-28 ಅಂಕಗಳ ಅಂತರದಲ್ಲಿ ಸೋಲಿಸುವ ಮೂಲಕ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿದೆ.
ಈ ಮೂಲಕ ಭಾರತೀಯ ನಾರಿಯರು ಸತತ ಎರಡನೇ ಬಾರಿಗೆ ವಿಶ್ವಕಪ್ ಮುಡಿಗೇರಿಸಿದ್ದಾರೆ. 2012ರಲ್ಲಿ ಬಿಹಾರದಲ್ಲಿ ಕೊನೆಯ ಬಾರಿ ಕಬಡ್ಡಿ ಮಹಿಳಾ ವಿಶ್ವಕಪ್ ಪಂದ್ಯಾವಳಿ ನಡೆದಿತ್ತು. 13 ವರ್ಷಗಳ ನಂತರ ಎರಡನೇ ಆವೃತ್ತಿಯ ಮಹಿಳೆಯರ ವಿಶ್ವಕಪ್ ಟೂರ್ನಿ ಬಾಂಗ್ಲಾದಲ್ಲಿ ಆಯೋಜಿಸಲಾಗಿತ್ತು. ಮೊದಲ ಆವೃತ್ತಿಯಲ್ಲು ಭಾರತ ತಂಡ ಚಾಂಪಿಯನ್ ಆಗಿತ್ತು.


ಈ ಬಾರಿ 11 ದೇಶಗಳು ಭಾಗವಹಿಸಿದ್ದ ಪಂದ್ಯಾವಳಿಯಲ್ಲಿ ಭಾರತ ಅಗ್ರಸ್ಥಾನದಲ್ಲಿ ಹೊರಹೊಮ್ಮಿದೆ. ಮಹಿಳಾ ಮಣಿಗಳ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿ ಹಲವರು ಅಭಿನಂದಿಸಿದ್ದಾರೆ. ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ್ದ ಭಾರತ ತಂಡ, 33–21ರ ಅಂತರದಲ್ಲಿ ಇರಾನ್ ತಂಡವನ್ನು ಸೋಲಿಸಿ ಫೈನಲ್ಗೆ ಲಗ್ಗೆ ಇಟ್ಟಿತ್ತು. ಇನ್ನೊಂದೆಡೆ ಚೈನೀಸ್ ತೈಪೆ ಸೆಮಿಫೈನಲ್ನಲ್ಲಿ ಆತಿಥೇಯ ಬಾಂಗ್ಲಾದೇಶವನ್ನು 25-18 ಅಂತರದಿಂದ ಸೋಲಿಸಿ ಫೈನಲ್ಗೆ ತಲುಪಿತ್ತು.
ಭಾರತದ ಕಬಡ್ಡಿ ತಂಡದಲ್ಲಿ ಮಂಗಳೂರಿನ ಯುವತಿ ಧನಲಕ್ಷ್ಮೀ ಪೂಜಾರಿ ಪ್ರತಿನಿಧಿಸಿದ್ದರು. ಈ ಮೂಲಕ ಕರ್ನಾಟಕ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ಈಕೆ ಸುರತ್ಕಲ್ನ ಇಡ್ಯಾ ನಿವಾಸಿ ನಾರಾಯಣ ಪೂಜಾರಿ ಮತ್ತು ಶಶಿಕಲಾ ದಂಪತಿಯ ಪುತ್ರಿಯಾಗಿದ್ದು ಕಬಡ್ಡಿಯಲ್ಲಿ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
The Indian women’s kabaddi team clinched the World Cup title for the second time, defeating Chinese Taipei 35–28 in the 2025 Women’s Kabaddi World Cup final held in Dhaka. This is India’s first women’s World Cup win in 13 years, with 11 nations participating. Mangaluru’s Dhanalakshmi Poojary proudly represented India, bringing glory to Karnataka and Dakshina Kannada. Leaders including PM Narendra Modi and Home Minister Amit Shah congratulated the team for their stellar performance.
25-11-25 02:18 pm
Bangalore Correspondent
ಕಾಶ್ಮೀರಿ ಪಂಡಿತರಿಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ...
25-11-25 12:19 pm
ಹೈಕಮಾಂಡ್ ಏನು ಹೇಳುತ್ತೋ ಅದನ್ನು ನಾನು, ಡಿಕೆ ಶಿವಕು...
24-11-25 09:55 pm
Pralhad Joshi, D.K. Shivakumar: ಕಾಂಗ್ರೆಸಿನಲ್ಲ...
22-11-25 08:03 pm
DK Shivakumar: ಸಿಎಂ ಅವರೇ ಐದು ವರ್ಷ ಇರೋದಾಗಿ ಹೇಳ...
22-11-25 02:25 pm
24-11-25 10:04 pm
HK News Desk
ಬಾಲಿವುಡ್ ಚಿತ್ರರಂಗದ ದಂತಕಥೆ, 'ಹೀ ಮ್ಯಾನ್' ಖ್ಯಾತ...
24-11-25 03:37 pm
Explosives Gelatin Sticks, High Alert in Utta...
23-11-25 09:21 pm
ದುಬೈ ಏರ್ ಶೋನಲ್ಲಿ ಭಾರತೀಯ ತೇಜಸ್ ಯುದ್ಧ ವಿಮಾನ ಪತನ...
21-11-25 06:10 pm
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
24-11-25 10:08 pm
Mangalore Correspondent
ಪುತ್ತೂರಿನಲ್ಲಿ ಜವಾಬ್ದಾರಿ ನೀಡಿದರೆ ಅಭ್ಯರ್ಥಿ ಯಾರಾ...
24-11-25 08:41 pm
ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಗೆ 15 ವರ್ಷಗಳ ಬಳಿಕ...
24-11-25 11:16 am
ಕಾಸರಗೋಡಿನಲ್ಲಿ ಮಲಯಾಳೀಕರಣ ; ಡಿಸೆಂಬರ್ 3ನೇ ವಾರದಲ್...
24-11-25 11:13 am
Mangaluru and Puttur: ನ.28ರಂದು ಪ್ರಧಾನಿ ಮೋದಿ ಉ...
23-11-25 03:25 pm
24-11-25 08:37 pm
HK News Desk
Bajpe Yedapadavu Crime, Mangalore: ಎಡಪದವು ಬಳಿ...
24-11-25 08:37 pm
ಹೊಸಕೋಟೆ ಪಾಳುಬಿದ್ದ ಮನೆಯಲ್ಲಿ ಸಿಕ್ಕಿತ್ತು ಕೋಟಿ ಕೋ...
23-11-25 07:17 pm
Bangalore Atm Van Robbery, Arrest: ಮೆಗಾ ದರೋಡೆ...
22-11-25 07:55 pm
Bangalore Robbery, Police Arrested: ಮಹಾನ್ ದರೋ...
21-11-25 11:07 pm