ಬ್ರೇಕಿಂಗ್ ನ್ಯೂಸ್
26-11-25 09:41 pm HK News Desk ಕರ್ನಾಟಕ
ಹಾಸನ, ನ.26 : ಸದ್ಯದ ರಾಜಕೀಯ ಬೆಳವಣಿಗೆಯನ್ನು ಮಾಧ್ಯಮಗಳಲ್ಲಿ ನೋಡುತ್ತಿದ್ದೇನೆ. ಎರಡೂವರೆ ವರ್ಷದ ನಂತರ ನಮ್ಮ ಸಮುದಾಯದವರು ಸಿಎಂ ಆಗ್ತಾರೆಂದುಕೊಂಡಿದ್ದೆ. ಡಿಕೆಶಿ ಸಿಎಂ ಆಗಬೇಕು ಅನ್ನುವ ಆಶಯ ನಮಗೂ ಇದೆ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಹೇಳಿದ್ದಾರೆ.
ಕುಂದೂರು ಬಿಜಿಎಸ್ ಮಠದಲ್ಲಿ ಮಾಧ್ಯಮದ ಪ್ರಶ್ನೆಗೆ ನಿರ್ಮಲಾನಂದ ಶ್ರೀಗಳ ಹೇಳಿಕೆ ನೀಡಿದ್ದು ಈ ವಿಚಾರದ ಬಗ್ಗೆ ಡಿಕೆಶಿ ನಮ್ಮ ಜೊತೆ ಮಾತನಾಡಿಲ್ಲ. ಆದರೆ ಸಾವಿರಾರು ಭಕ್ತರು ಕರೆ ಮಾಡ್ತಾರೆ. ಮೂರು ಪಕ್ಷಗಳಲ್ಲೂ ಒಳ್ಳೆಯ ನಾಯಕರಿದ್ದಾರೆ. ನಮ್ಮವರೊಬ್ಬರು ಸಿಎಂ ಆಗ್ತಾರೆ ಅಂತ ಅಂದುಕೊಂಡಿದ್ದೇವಿ. ಈಗ ಎರಡೂವರೆ ವರ್ಷ ಆದ ಮೇಲೆ ನಮ್ಮ ಸಮುದಾಯವರು ಸಿಎಂ ಆಗುತ್ತಾರೆಂದು ಕೊಂಡಿದ್ದೇವೆ.
ಸರ್ಕಾರಕ್ಕೆ ಎರಡೂವರೆ ವರ್ಷ ಆದ ಮೇಲೆ ಡಿಕೆಶಿ ಸಿಎಂ ಆಗಬೇಕು ಅನ್ನುವ ನಮಗೂ ಇದೆ. ಇನ್ನುಳಿದ ಎರಡೂವರೆ ವರ್ಷ ಡಿಕೆಶಿ ಸಿಎಂ ಆಗಬೇಕೆನ್ನುವ ಅಭಿಲಾಷೆ ನಮಗೂ ಇದೆ. ಡಿಕೆಶಿ ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ಏಳಿಗೆಗಾಗಿ ದುಡಿದಿದ್ದಾರೆ. ಡಿಕೆಶಿ ಸಿಎಂ ಆಗಬೇಕು. ಭಕ್ತರು ನಮ್ಮ ಜೊತೆಗೆ ಡಿಕೆಶಿ ಸಿಎಂ ಆಗಬೇಕೆಂದು ಆಸೆ ವ್ಯಕ್ತಪಡಿಸಿದ್ದಾರೆ.
ಎರಡೂವರೆ ವರ್ಷ ಅಧಿಕಾರ ಹಂಚಿಕೆ ವಿಚಾರ ಜನರು ಚರ್ಚೆ ಮಾಡುತ್ತಿದ್ದಾರೆ. ಡಿಕೆಶಿಗೆ ರಾಜಕೀಯ ಒಳಸುಳಿ ಗೊತ್ತಿದೆ. ರಾಜಕೀಯ ಅಸ್ಥಿರತೆ ಆದ್ರೆ ಅಭಿವೃದ್ಧಿ ಕುಂಠಿತವಾಗುತ್ತದೆ. ಅಭಿವೃದ್ಧಿಗೆ ಮಾರಕವಾಗುತ್ತದೆ. ನಮ್ಮ ರಾಜ್ಯದ ಹಿತದೃಷ್ಟಿಯಿಂದ, ಹೈಕಮಾಂಡ್ ಸಮಸ್ಯೆ ಬಗೆಹರಿಸಲಿ ಎಂದು ಸ್ವಾಮೀಜಿ ಹೇಳಿದ್ದಾರೆ.
Amid the ongoing political turbulence in Karnataka, Adichunchanagiri Mutt seer Nirmalananda Swamiji stated that the Vokkaliga community wishes to see DK Shivakumar become the Chief Minister after the two-and-a-half-year power-sharing period.a
26-11-25 10:48 pm
Bangalore Correspondent
ಸಿಎಂ ಫೈಟ್, ಒಕ್ಕಲಿಗ ಸ್ವಾಮೀಜಿಗಳು ಅಖಾಡಕ್ಕೆ, ಡಿಕೆ...
26-11-25 09:41 pm
ಅಪ್ರಾಪ್ತ ಬಾಲಕಿಯರ ಮೇಲೆ ರೇಪ್ ಕೇಸ್ ; ಮುರುಘಾ ಶ್ರೀ...
26-11-25 05:53 pm
ಭೀಕರ ಕಾರು ಅಪಘಾತ ; ಹಿರಿಯ ಐಎಎಸ್ ಅಧಿಕಾರಿ, ಬೆಸ್ಕಾ...
25-11-25 09:49 pm
DK Shivakumar: ಮುಖ್ಯಮಂತ್ರಿ ಬದಲಾವಣೆ ನಾಲ್ಕು ಜನರ...
25-11-25 07:58 pm
26-11-25 07:16 pm
HK News Desk
ಅಯೋಧ್ಯೆಯಲ್ಲಿ ಹತ್ತಡಿ ಎತ್ತರದ ಬೃಹತ್ ಭಗವಾಧ್ವಜ ಅನಾ...
25-11-25 04:30 pm
ಚೆನ್ನೈ ; ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ, 6 ಮಂದ...
24-11-25 10:04 pm
ಬಾಲಿವುಡ್ ಚಿತ್ರರಂಗದ ದಂತಕಥೆ, 'ಹೀ ಮ್ಯಾನ್' ಖ್ಯಾತ...
24-11-25 03:37 pm
Explosives Gelatin Sticks, High Alert in Utta...
23-11-25 09:21 pm
26-11-25 07:21 pm
Mangalore Correspondent
ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ ವರೆಗೆ ಮೋದಿ ರೋಡ್ ಶ...
26-11-25 03:34 pm
ಪ್ರಧಾನಿ ಮೋದಿ ಆಗಮನದಿಂದ ಸಂಚಾರ ತೊಡಕು ; ನ.28ರಂದು...
25-11-25 10:51 pm
ಪುಸ್ತಕ ಮೇಳದಲ್ಲಿ ಸಾಹಿತಿಗಳ ಗೌರವಕ್ಕಾಗಿ 25 ಸಾವಿರದ...
25-11-25 10:07 pm
ಕ್ಯಾಂಪ್ಕೋ ಆಡಳಿತ ಮಂಡಳಿಗೆ ಚುನಾವಣೆ ; ಸಹಕಾರ ಭಾರತಿ...
25-11-25 09:53 pm
26-11-25 10:43 pm
Mangalore Correspondent
Mangalore Crime, Ullal Police: 916 ಹಾಲ್ ಮಾರ್ಕ...
26-11-25 06:26 pm
ಲಂಡನ್ ಲೇಡಿಯೆಂದು ಹೇಳಿ ವಂಚನೆ ; 30 ಲಕ್ಷದ ಪೌಂಡ್ಸ್...
26-11-25 02:39 pm
ಎಡಪದವು ; ಯುವಕನಿಗೆ ತಲವಾರು ದಾಳಿ ನಡೆಸಿದ ನಾಲ್ವರು...
26-11-25 12:10 pm
Hubballi Gold Robbery: ಬೆಂಗಳೂರು ದರೋಡೆ ಬೆನ್ನಲ್...
25-11-25 05:03 pm