ಬ್ರೇಕಿಂಗ್ ನ್ಯೂಸ್
26-11-25 09:41 pm HK News Desk ಕರ್ನಾಟಕ
ಹಾಸನ, ನ.26 : ಸದ್ಯದ ರಾಜಕೀಯ ಬೆಳವಣಿಗೆಯನ್ನು ಮಾಧ್ಯಮಗಳಲ್ಲಿ ನೋಡುತ್ತಿದ್ದೇನೆ. ಎರಡೂವರೆ ವರ್ಷದ ನಂತರ ನಮ್ಮ ಸಮುದಾಯದವರು ಸಿಎಂ ಆಗ್ತಾರೆಂದುಕೊಂಡಿದ್ದೆ. ಡಿಕೆಶಿ ಸಿಎಂ ಆಗಬೇಕು ಅನ್ನುವ ಆಶಯ ನಮಗೂ ಇದೆ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಹೇಳಿದ್ದಾರೆ.
ಕುಂದೂರು ಬಿಜಿಎಸ್ ಮಠದಲ್ಲಿ ಮಾಧ್ಯಮದ ಪ್ರಶ್ನೆಗೆ ನಿರ್ಮಲಾನಂದ ಶ್ರೀಗಳ ಹೇಳಿಕೆ ನೀಡಿದ್ದು ಈ ವಿಚಾರದ ಬಗ್ಗೆ ಡಿಕೆಶಿ ನಮ್ಮ ಜೊತೆ ಮಾತನಾಡಿಲ್ಲ. ಆದರೆ ಸಾವಿರಾರು ಭಕ್ತರು ಕರೆ ಮಾಡ್ತಾರೆ. ಮೂರು ಪಕ್ಷಗಳಲ್ಲೂ ಒಳ್ಳೆಯ ನಾಯಕರಿದ್ದಾರೆ. ನಮ್ಮವರೊಬ್ಬರು ಸಿಎಂ ಆಗ್ತಾರೆ ಅಂತ ಅಂದುಕೊಂಡಿದ್ದೇವಿ. ಈಗ ಎರಡೂವರೆ ವರ್ಷ ಆದ ಮೇಲೆ ನಮ್ಮ ಸಮುದಾಯವರು ಸಿಎಂ ಆಗುತ್ತಾರೆಂದು ಕೊಂಡಿದ್ದೇವೆ.
ಸರ್ಕಾರಕ್ಕೆ ಎರಡೂವರೆ ವರ್ಷ ಆದ ಮೇಲೆ ಡಿಕೆಶಿ ಸಿಎಂ ಆಗಬೇಕು ಅನ್ನುವ ನಮಗೂ ಇದೆ. ಇನ್ನುಳಿದ ಎರಡೂವರೆ ವರ್ಷ ಡಿಕೆಶಿ ಸಿಎಂ ಆಗಬೇಕೆನ್ನುವ ಅಭಿಲಾಷೆ ನಮಗೂ ಇದೆ. ಡಿಕೆಶಿ ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ಏಳಿಗೆಗಾಗಿ ದುಡಿದಿದ್ದಾರೆ. ಡಿಕೆಶಿ ಸಿಎಂ ಆಗಬೇಕು. ಭಕ್ತರು ನಮ್ಮ ಜೊತೆಗೆ ಡಿಕೆಶಿ ಸಿಎಂ ಆಗಬೇಕೆಂದು ಆಸೆ ವ್ಯಕ್ತಪಡಿಸಿದ್ದಾರೆ.
ಎರಡೂವರೆ ವರ್ಷ ಅಧಿಕಾರ ಹಂಚಿಕೆ ವಿಚಾರ ಜನರು ಚರ್ಚೆ ಮಾಡುತ್ತಿದ್ದಾರೆ. ಡಿಕೆಶಿಗೆ ರಾಜಕೀಯ ಒಳಸುಳಿ ಗೊತ್ತಿದೆ. ರಾಜಕೀಯ ಅಸ್ಥಿರತೆ ಆದ್ರೆ ಅಭಿವೃದ್ಧಿ ಕುಂಠಿತವಾಗುತ್ತದೆ. ಅಭಿವೃದ್ಧಿಗೆ ಮಾರಕವಾಗುತ್ತದೆ. ನಮ್ಮ ರಾಜ್ಯದ ಹಿತದೃಷ್ಟಿಯಿಂದ, ಹೈಕಮಾಂಡ್ ಸಮಸ್ಯೆ ಬಗೆಹರಿಸಲಿ ಎಂದು ಸ್ವಾಮೀಜಿ ಹೇಳಿದ್ದಾರೆ.
Amid the ongoing political turbulence in Karnataka, Adichunchanagiri Mutt seer Nirmalananda Swamiji stated that the Vokkaliga community wishes to see DK Shivakumar become the Chief Minister after the two-and-a-half-year power-sharing period.a
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm