ಬ್ರೇಕಿಂಗ್ ನ್ಯೂಸ್
26-11-25 09:41 pm HK News Desk ಕರ್ನಾಟಕ
ಹಾಸನ, ನ.26 : ಸದ್ಯದ ರಾಜಕೀಯ ಬೆಳವಣಿಗೆಯನ್ನು ಮಾಧ್ಯಮಗಳಲ್ಲಿ ನೋಡುತ್ತಿದ್ದೇನೆ. ಎರಡೂವರೆ ವರ್ಷದ ನಂತರ ನಮ್ಮ ಸಮುದಾಯದವರು ಸಿಎಂ ಆಗ್ತಾರೆಂದುಕೊಂಡಿದ್ದೆ. ಡಿಕೆಶಿ ಸಿಎಂ ಆಗಬೇಕು ಅನ್ನುವ ಆಶಯ ನಮಗೂ ಇದೆ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಹೇಳಿದ್ದಾರೆ.
ಕುಂದೂರು ಬಿಜಿಎಸ್ ಮಠದಲ್ಲಿ ಮಾಧ್ಯಮದ ಪ್ರಶ್ನೆಗೆ ನಿರ್ಮಲಾನಂದ ಶ್ರೀಗಳ ಹೇಳಿಕೆ ನೀಡಿದ್ದು ಈ ವಿಚಾರದ ಬಗ್ಗೆ ಡಿಕೆಶಿ ನಮ್ಮ ಜೊತೆ ಮಾತನಾಡಿಲ್ಲ. ಆದರೆ ಸಾವಿರಾರು ಭಕ್ತರು ಕರೆ ಮಾಡ್ತಾರೆ. ಮೂರು ಪಕ್ಷಗಳಲ್ಲೂ ಒಳ್ಳೆಯ ನಾಯಕರಿದ್ದಾರೆ. ನಮ್ಮವರೊಬ್ಬರು ಸಿಎಂ ಆಗ್ತಾರೆ ಅಂತ ಅಂದುಕೊಂಡಿದ್ದೇವಿ. ಈಗ ಎರಡೂವರೆ ವರ್ಷ ಆದ ಮೇಲೆ ನಮ್ಮ ಸಮುದಾಯವರು ಸಿಎಂ ಆಗುತ್ತಾರೆಂದು ಕೊಂಡಿದ್ದೇವೆ.
ಸರ್ಕಾರಕ್ಕೆ ಎರಡೂವರೆ ವರ್ಷ ಆದ ಮೇಲೆ ಡಿಕೆಶಿ ಸಿಎಂ ಆಗಬೇಕು ಅನ್ನುವ ನಮಗೂ ಇದೆ. ಇನ್ನುಳಿದ ಎರಡೂವರೆ ವರ್ಷ ಡಿಕೆಶಿ ಸಿಎಂ ಆಗಬೇಕೆನ್ನುವ ಅಭಿಲಾಷೆ ನಮಗೂ ಇದೆ. ಡಿಕೆಶಿ ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ಏಳಿಗೆಗಾಗಿ ದುಡಿದಿದ್ದಾರೆ. ಡಿಕೆಶಿ ಸಿಎಂ ಆಗಬೇಕು. ಭಕ್ತರು ನಮ್ಮ ಜೊತೆಗೆ ಡಿಕೆಶಿ ಸಿಎಂ ಆಗಬೇಕೆಂದು ಆಸೆ ವ್ಯಕ್ತಪಡಿಸಿದ್ದಾರೆ.
ಎರಡೂವರೆ ವರ್ಷ ಅಧಿಕಾರ ಹಂಚಿಕೆ ವಿಚಾರ ಜನರು ಚರ್ಚೆ ಮಾಡುತ್ತಿದ್ದಾರೆ. ಡಿಕೆಶಿಗೆ ರಾಜಕೀಯ ಒಳಸುಳಿ ಗೊತ್ತಿದೆ. ರಾಜಕೀಯ ಅಸ್ಥಿರತೆ ಆದ್ರೆ ಅಭಿವೃದ್ಧಿ ಕುಂಠಿತವಾಗುತ್ತದೆ. ಅಭಿವೃದ್ಧಿಗೆ ಮಾರಕವಾಗುತ್ತದೆ. ನಮ್ಮ ರಾಜ್ಯದ ಹಿತದೃಷ್ಟಿಯಿಂದ, ಹೈಕಮಾಂಡ್ ಸಮಸ್ಯೆ ಬಗೆಹರಿಸಲಿ ಎಂದು ಸ್ವಾಮೀಜಿ ಹೇಳಿದ್ದಾರೆ.
Amid the ongoing political turbulence in Karnataka, Adichunchanagiri Mutt seer Nirmalananda Swamiji stated that the Vokkaliga community wishes to see DK Shivakumar become the Chief Minister after the two-and-a-half-year power-sharing period.a
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm