ಬ್ರೇಕಿಂಗ್ ನ್ಯೂಸ್
26-11-25 10:48 pm Bangalore Correspondent ಕರ್ನಾಟಕ
ಬೆಂಗಳೂರು, ನ.26 : ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಸಂಘರ್ಷ ನಿಭಾಯಿಸುವುದು ಹೈಕಮಾಂಡ್ ನಾಯಕರಿಗೆ ಸವಾಲಾಗಿ ಪರಿಣಿಮಿಸಿದೆ. ಇದರ ನಡುವಲ್ಲೇ ರಾಹುಲ್ ಗಾಂಧಿ, ಡಿಕೆ ಶಿವಕುಮಾರ್ ಅವರಿಗೆ ಪ್ಲೀಸ್ ಸ್ವಲ್ಪ ತಾಳ್ಮೆಯಿಂದ ಇರಿ, ನಾವು ನಿಮ್ಮನ್ನು ಕರೆಯುತ್ತೇವೆ ಎಂದು ವಾಟ್ಸಪ್ ಸಂದೇಶ ನೀಡಿದ್ದಾರೆ.
ಇದೇ ವೇಳೆ, ಮುಖ್ಯಮಂತ್ರಿ ಹುದ್ದೆಯ ವಿವಾದವನ್ನು ಶೀಘ್ರದಲ್ಲೇ ಇತ್ಯರ್ಥ ಪಡಿಸಲಾಗುವುದು. ಈ ಸಂಬಂಧ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಜೊತೆಗೆ ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಡಿಸೆಂಬರ್ 1ರಂದು ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದ್ದು ಅದಕ್ಕೂ ಮುನ್ನ ನಾಯಕತ್ವ ಗೊಂದಲ ಬಗೆಹರಿಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ. ಇದಕ್ಕಾಗಿ, ಸಿದ್ದರಾಮಯ್ಯ ಮತ್ತು ಡಿಕೆಶಿ ಅವರನ್ನು ನ.29ರಂದು ದೆಹಲಿಗೆ ಕರೆದು ಗೊಂದಲ ಇತ್ಯರ್ಥ ಪಡಿಸಲು ಮುಹೂರ್ತ ಇಟ್ಟಿದೆ. ಆದರೆ ಇತ್ತ ಎರಡೂ ಬಣದ ನಾಯಕರು ತಮಗೆ ತೋಚಿದ ರೀತಿ ಹೇಳಿಕೆ ನೀಡುತ್ತಿದ್ದು ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಗೊಂದಲ ಮೂಡಿಸಿದ್ದಾರೆ.
ಇದೇ ವೇಳೆ, ರಾಹುಲ್ ಗಾಂಧಿ ಅವರು ಡಿಕೆ ಶಿವಕುಮಾರ್ ಅವರಿಗೆ ವಾಟ್ಸಾಪ್ ಸಂದೇಶ ರವಾನಿಸಿದ್ದು, "ದಯವಿಟ್ಟು ಕಾಯಿರಿ. ನಾನು ನಿಮಗೆ ಕರೆ ಮಾಡುತ್ತೇನೆ" ಎಂದು ಹೇಳಿರುವುದಾಗಿ ಹೇಳಲಾಗುತ್ತಿದೆ.
The Congress high command is struggling to resolve the escalating power-sharing dispute in Karnataka. Amid rising tensions, Rahul Gandhi has reportedly sent a WhatsApp message to Deputy CM DK Shivakumar, asking him to “please be patient, we will call you.” AICC chief Mallikarjun Kharge confirmed that the leadership issue between CM Siddaramaiah and DK Shivakumar will be settled soon after consultations with Sonia and Rahul Gandhi.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm