ಬ್ರೇಕಿಂಗ್ ನ್ಯೂಸ್
26-11-25 10:48 pm Bangalore Correspondent ಕರ್ನಾಟಕ
ಬೆಂಗಳೂರು, ನ.26 : ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಸಂಘರ್ಷ ನಿಭಾಯಿಸುವುದು ಹೈಕಮಾಂಡ್ ನಾಯಕರಿಗೆ ಸವಾಲಾಗಿ ಪರಿಣಿಮಿಸಿದೆ. ಇದರ ನಡುವಲ್ಲೇ ರಾಹುಲ್ ಗಾಂಧಿ, ಡಿಕೆ ಶಿವಕುಮಾರ್ ಅವರಿಗೆ ಪ್ಲೀಸ್ ಸ್ವಲ್ಪ ತಾಳ್ಮೆಯಿಂದ ಇರಿ, ನಾವು ನಿಮ್ಮನ್ನು ಕರೆಯುತ್ತೇವೆ ಎಂದು ವಾಟ್ಸಪ್ ಸಂದೇಶ ನೀಡಿದ್ದಾರೆ.
ಇದೇ ವೇಳೆ, ಮುಖ್ಯಮಂತ್ರಿ ಹುದ್ದೆಯ ವಿವಾದವನ್ನು ಶೀಘ್ರದಲ್ಲೇ ಇತ್ಯರ್ಥ ಪಡಿಸಲಾಗುವುದು. ಈ ಸಂಬಂಧ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಜೊತೆಗೆ ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಡಿಸೆಂಬರ್ 1ರಂದು ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದ್ದು ಅದಕ್ಕೂ ಮುನ್ನ ನಾಯಕತ್ವ ಗೊಂದಲ ಬಗೆಹರಿಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ. ಇದಕ್ಕಾಗಿ, ಸಿದ್ದರಾಮಯ್ಯ ಮತ್ತು ಡಿಕೆಶಿ ಅವರನ್ನು ನ.29ರಂದು ದೆಹಲಿಗೆ ಕರೆದು ಗೊಂದಲ ಇತ್ಯರ್ಥ ಪಡಿಸಲು ಮುಹೂರ್ತ ಇಟ್ಟಿದೆ. ಆದರೆ ಇತ್ತ ಎರಡೂ ಬಣದ ನಾಯಕರು ತಮಗೆ ತೋಚಿದ ರೀತಿ ಹೇಳಿಕೆ ನೀಡುತ್ತಿದ್ದು ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಗೊಂದಲ ಮೂಡಿಸಿದ್ದಾರೆ.
ಇದೇ ವೇಳೆ, ರಾಹುಲ್ ಗಾಂಧಿ ಅವರು ಡಿಕೆ ಶಿವಕುಮಾರ್ ಅವರಿಗೆ ವಾಟ್ಸಾಪ್ ಸಂದೇಶ ರವಾನಿಸಿದ್ದು, "ದಯವಿಟ್ಟು ಕಾಯಿರಿ. ನಾನು ನಿಮಗೆ ಕರೆ ಮಾಡುತ್ತೇನೆ" ಎಂದು ಹೇಳಿರುವುದಾಗಿ ಹೇಳಲಾಗುತ್ತಿದೆ.
The Congress high command is struggling to resolve the escalating power-sharing dispute in Karnataka. Amid rising tensions, Rahul Gandhi has reportedly sent a WhatsApp message to Deputy CM DK Shivakumar, asking him to “please be patient, we will call you.” AICC chief Mallikarjun Kharge confirmed that the leadership issue between CM Siddaramaiah and DK Shivakumar will be settled soon after consultations with Sonia and Rahul Gandhi.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm