ಬ್ರೇಕಿಂಗ್ ನ್ಯೂಸ್
26-11-25 10:48 pm Bangalore Correspondent ಕರ್ನಾಟಕ
ಬೆಂಗಳೂರು, ನ.26 : ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಸಂಘರ್ಷ ನಿಭಾಯಿಸುವುದು ಹೈಕಮಾಂಡ್ ನಾಯಕರಿಗೆ ಸವಾಲಾಗಿ ಪರಿಣಿಮಿಸಿದೆ. ಇದರ ನಡುವಲ್ಲೇ ರಾಹುಲ್ ಗಾಂಧಿ, ಡಿಕೆ ಶಿವಕುಮಾರ್ ಅವರಿಗೆ ಪ್ಲೀಸ್ ಸ್ವಲ್ಪ ತಾಳ್ಮೆಯಿಂದ ಇರಿ, ನಾವು ನಿಮ್ಮನ್ನು ಕರೆಯುತ್ತೇವೆ ಎಂದು ವಾಟ್ಸಪ್ ಸಂದೇಶ ನೀಡಿದ್ದಾರೆ.
ಇದೇ ವೇಳೆ, ಮುಖ್ಯಮಂತ್ರಿ ಹುದ್ದೆಯ ವಿವಾದವನ್ನು ಶೀಘ್ರದಲ್ಲೇ ಇತ್ಯರ್ಥ ಪಡಿಸಲಾಗುವುದು. ಈ ಸಂಬಂಧ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಜೊತೆಗೆ ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಡಿಸೆಂಬರ್ 1ರಂದು ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದ್ದು ಅದಕ್ಕೂ ಮುನ್ನ ನಾಯಕತ್ವ ಗೊಂದಲ ಬಗೆಹರಿಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ. ಇದಕ್ಕಾಗಿ, ಸಿದ್ದರಾಮಯ್ಯ ಮತ್ತು ಡಿಕೆಶಿ ಅವರನ್ನು ನ.29ರಂದು ದೆಹಲಿಗೆ ಕರೆದು ಗೊಂದಲ ಇತ್ಯರ್ಥ ಪಡಿಸಲು ಮುಹೂರ್ತ ಇಟ್ಟಿದೆ. ಆದರೆ ಇತ್ತ ಎರಡೂ ಬಣದ ನಾಯಕರು ತಮಗೆ ತೋಚಿದ ರೀತಿ ಹೇಳಿಕೆ ನೀಡುತ್ತಿದ್ದು ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಗೊಂದಲ ಮೂಡಿಸಿದ್ದಾರೆ.
ಇದೇ ವೇಳೆ, ರಾಹುಲ್ ಗಾಂಧಿ ಅವರು ಡಿಕೆ ಶಿವಕುಮಾರ್ ಅವರಿಗೆ ವಾಟ್ಸಾಪ್ ಸಂದೇಶ ರವಾನಿಸಿದ್ದು, "ದಯವಿಟ್ಟು ಕಾಯಿರಿ. ನಾನು ನಿಮಗೆ ಕರೆ ಮಾಡುತ್ತೇನೆ" ಎಂದು ಹೇಳಿರುವುದಾಗಿ ಹೇಳಲಾಗುತ್ತಿದೆ.
The Congress high command is struggling to resolve the escalating power-sharing dispute in Karnataka. Amid rising tensions, Rahul Gandhi has reportedly sent a WhatsApp message to Deputy CM DK Shivakumar, asking him to “please be patient, we will call you.” AICC chief Mallikarjun Kharge confirmed that the leadership issue between CM Siddaramaiah and DK Shivakumar will be settled soon after consultations with Sonia and Rahul Gandhi.
26-11-25 10:48 pm
Bangalore Correspondent
ಸಿಎಂ ಫೈಟ್, ಒಕ್ಕಲಿಗ ಸ್ವಾಮೀಜಿಗಳು ಅಖಾಡಕ್ಕೆ, ಡಿಕೆ...
26-11-25 09:41 pm
ಅಪ್ರಾಪ್ತ ಬಾಲಕಿಯರ ಮೇಲೆ ರೇಪ್ ಕೇಸ್ ; ಮುರುಘಾ ಶ್ರೀ...
26-11-25 05:53 pm
ಭೀಕರ ಕಾರು ಅಪಘಾತ ; ಹಿರಿಯ ಐಎಎಸ್ ಅಧಿಕಾರಿ, ಬೆಸ್ಕಾ...
25-11-25 09:49 pm
DK Shivakumar: ಮುಖ್ಯಮಂತ್ರಿ ಬದಲಾವಣೆ ನಾಲ್ಕು ಜನರ...
25-11-25 07:58 pm
26-11-25 07:16 pm
HK News Desk
ಅಯೋಧ್ಯೆಯಲ್ಲಿ ಹತ್ತಡಿ ಎತ್ತರದ ಬೃಹತ್ ಭಗವಾಧ್ವಜ ಅನಾ...
25-11-25 04:30 pm
ಚೆನ್ನೈ ; ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ, 6 ಮಂದ...
24-11-25 10:04 pm
ಬಾಲಿವುಡ್ ಚಿತ್ರರಂಗದ ದಂತಕಥೆ, 'ಹೀ ಮ್ಯಾನ್' ಖ್ಯಾತ...
24-11-25 03:37 pm
Explosives Gelatin Sticks, High Alert in Utta...
23-11-25 09:21 pm
26-11-25 07:21 pm
Mangalore Correspondent
ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ ವರೆಗೆ ಮೋದಿ ರೋಡ್ ಶ...
26-11-25 03:34 pm
ಪ್ರಧಾನಿ ಮೋದಿ ಆಗಮನದಿಂದ ಸಂಚಾರ ತೊಡಕು ; ನ.28ರಂದು...
25-11-25 10:51 pm
ಪುಸ್ತಕ ಮೇಳದಲ್ಲಿ ಸಾಹಿತಿಗಳ ಗೌರವಕ್ಕಾಗಿ 25 ಸಾವಿರದ...
25-11-25 10:07 pm
ಕ್ಯಾಂಪ್ಕೋ ಆಡಳಿತ ಮಂಡಳಿಗೆ ಚುನಾವಣೆ ; ಸಹಕಾರ ಭಾರತಿ...
25-11-25 09:53 pm
26-11-25 10:43 pm
Mangalore Correspondent
Mangalore Crime, Ullal Police: 916 ಹಾಲ್ ಮಾರ್ಕ...
26-11-25 06:26 pm
ಲಂಡನ್ ಲೇಡಿಯೆಂದು ಹೇಳಿ ವಂಚನೆ ; 30 ಲಕ್ಷದ ಪೌಂಡ್ಸ್...
26-11-25 02:39 pm
ಎಡಪದವು ; ಯುವಕನಿಗೆ ತಲವಾರು ದಾಳಿ ನಡೆಸಿದ ನಾಲ್ವರು...
26-11-25 12:10 pm
Hubballi Gold Robbery: ಬೆಂಗಳೂರು ದರೋಡೆ ಬೆನ್ನಲ್...
25-11-25 05:03 pm