ಬ್ರೇಕಿಂಗ್ ನ್ಯೂಸ್
27-11-25 11:55 am Bangalore Correspondent ಕರ್ನಾಟಕ
ಬೆಂಗಳೂರು, ನ 27 : ರಾಜ್ಯ ರಾಜಕೀಯದಲ್ಲಿ ಮತ್ತೆ ‘ಕುರ್ಚಿ’ಯ ಕನವರಿಕೆ ಶುರುವಾಗಿದೆ. ಇದೇ ಹೊತ್ತಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ನೀಡಿದ ಒಂದು ಹೇಳಿಕೆ ಈಗ ಕಾಂಗ್ರೆಸ್ ಪಾಳಯದಲ್ಲಿ ಅಷ್ಟೇ ಅಲ್ಲ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ವರ್ಡ್ ಪವರ್ ಈಸ್ ವರ್ಲ್ಡ್ ಪವರ್' (ಮಾತಿನ ಶಕ್ತಿಯೇ ವಿಶ್ವದ ಶಕ್ತಿ) ಎಂದು ಡಿಕೆಶಿ ಹೇಳುವ ಮೂಲಕ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪರೋಕ್ಷವಾಗಿ ಹಳೆಯ ಒಪ್ಪಂದವನ್ನು ನೆನಪಿಸಿದ್ದಾರೆ ಎಂಬ ವಿಶ್ಲೇಷಣೆಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿವೆ.

ಆದರೆ, ಕಾಂಗ್ರೆಸ್ ನಾಯಕರ ನಡುವೆ ನಡೆದಿದೆ ಎನ್ನಲಾದ ಆ ಒಪ್ಪಂದವಾದರೂ ಏನು? ಡಿಕೆ ಶಿವಕುಮಾರ್ ಅವರಿಗೆ ನೀಡಿದ್ದ ಮಾತು ಏನು? ಈ ಮಾತು ಕೊಟ್ಟವರು ಯಾರು? ಈ ಯಾವೊಂದು ವಿಚಾರವನ್ನೂ ತಿಳಿಸದೆ ಒಗಟಿನ ರೀತಿಯಲ್ಲಿ ಮುಖ್ಯಮಂತ್ರಿ ಆಕಾಂಕ್ಷಿಗಳು ಮಾತನಾಡಿದ್ದಾರೆ.
ಮಾತಿನ ಮರ್ಮವೇನು?
ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ, “ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ಅತಿ ದೊಡ್ಡ ಶಕ್ತಿ. ಅದು ನ್ಯಾಯಾಧೀಶರೇ ಆಗಿರಲಿ, ರಾಷ್ಟ್ರಪತಿಗಳೇ ಆಗಿರಲಿ ಅಥವಾ ನಾನೇ ಆಗಿರಲಿ, ಯಾರೇ ಆಗಿದ್ದರೂ ಕೊಟ್ಟ ಮಾತಿಗೆ ತಕ್ಕಂತೆ ನಡೆದುಕೊಳ್ಳಬೇಕು,” ಎಂದು ಪ್ರತಿಪಾದಿಸಿದರು.
ಮೇಲ್ನೋಟಕ್ಕೆ ಇದೊಂದು ಸಾಮಾನ್ಯ ತತ್ವದಂತೆ ಕಂಡರೂ, ಪ್ರಸ್ತುತ ರಾಜ್ಯ ರಾಜಕೀಯದ ಸನ್ನಿವೇಶದಲ್ಲಿ ಇದು ಮುಖ್ಯಮಂತ್ರಿ ಹುದ್ದೆಯ ಹಂಚಿಕೆಯ ಒಪ್ಪಂದದ ಕುರಿತಾದ ನೇರ ಸಂದೇಶ ಎಂದೇ ಭಾವಿಸಲಾಗುತ್ತಿದೆ.
Karnataka politics has heated up again as Deputy CM and KPCC president DK Shivakumar sparked discussions with a cryptic statement during a Constitution Day event. Saying “Word power is world power…
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm