ಬ್ರೇಕಿಂಗ್ ನ್ಯೂಸ್
27-11-25 11:55 am Bangalore Correspondent ಕರ್ನಾಟಕ
ಬೆಂಗಳೂರು, ನ 27 : ರಾಜ್ಯ ರಾಜಕೀಯದಲ್ಲಿ ಮತ್ತೆ ‘ಕುರ್ಚಿ’ಯ ಕನವರಿಕೆ ಶುರುವಾಗಿದೆ. ಇದೇ ಹೊತ್ತಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ನೀಡಿದ ಒಂದು ಹೇಳಿಕೆ ಈಗ ಕಾಂಗ್ರೆಸ್ ಪಾಳಯದಲ್ಲಿ ಅಷ್ಟೇ ಅಲ್ಲ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ವರ್ಡ್ ಪವರ್ ಈಸ್ ವರ್ಲ್ಡ್ ಪವರ್' (ಮಾತಿನ ಶಕ್ತಿಯೇ ವಿಶ್ವದ ಶಕ್ತಿ) ಎಂದು ಡಿಕೆಶಿ ಹೇಳುವ ಮೂಲಕ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪರೋಕ್ಷವಾಗಿ ಹಳೆಯ ಒಪ್ಪಂದವನ್ನು ನೆನಪಿಸಿದ್ದಾರೆ ಎಂಬ ವಿಶ್ಲೇಷಣೆಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿವೆ.

ಆದರೆ, ಕಾಂಗ್ರೆಸ್ ನಾಯಕರ ನಡುವೆ ನಡೆದಿದೆ ಎನ್ನಲಾದ ಆ ಒಪ್ಪಂದವಾದರೂ ಏನು? ಡಿಕೆ ಶಿವಕುಮಾರ್ ಅವರಿಗೆ ನೀಡಿದ್ದ ಮಾತು ಏನು? ಈ ಮಾತು ಕೊಟ್ಟವರು ಯಾರು? ಈ ಯಾವೊಂದು ವಿಚಾರವನ್ನೂ ತಿಳಿಸದೆ ಒಗಟಿನ ರೀತಿಯಲ್ಲಿ ಮುಖ್ಯಮಂತ್ರಿ ಆಕಾಂಕ್ಷಿಗಳು ಮಾತನಾಡಿದ್ದಾರೆ.
ಮಾತಿನ ಮರ್ಮವೇನು?
ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ, “ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ಅತಿ ದೊಡ್ಡ ಶಕ್ತಿ. ಅದು ನ್ಯಾಯಾಧೀಶರೇ ಆಗಿರಲಿ, ರಾಷ್ಟ್ರಪತಿಗಳೇ ಆಗಿರಲಿ ಅಥವಾ ನಾನೇ ಆಗಿರಲಿ, ಯಾರೇ ಆಗಿದ್ದರೂ ಕೊಟ್ಟ ಮಾತಿಗೆ ತಕ್ಕಂತೆ ನಡೆದುಕೊಳ್ಳಬೇಕು,” ಎಂದು ಪ್ರತಿಪಾದಿಸಿದರು.
ಮೇಲ್ನೋಟಕ್ಕೆ ಇದೊಂದು ಸಾಮಾನ್ಯ ತತ್ವದಂತೆ ಕಂಡರೂ, ಪ್ರಸ್ತುತ ರಾಜ್ಯ ರಾಜಕೀಯದ ಸನ್ನಿವೇಶದಲ್ಲಿ ಇದು ಮುಖ್ಯಮಂತ್ರಿ ಹುದ್ದೆಯ ಹಂಚಿಕೆಯ ಒಪ್ಪಂದದ ಕುರಿತಾದ ನೇರ ಸಂದೇಶ ಎಂದೇ ಭಾವಿಸಲಾಗುತ್ತಿದೆ.
Karnataka politics has heated up again as Deputy CM and KPCC president DK Shivakumar sparked discussions with a cryptic statement during a Constitution Day event. Saying “Word power is world power…
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am