ಬ್ರೇಕಿಂಗ್ ನ್ಯೂಸ್
27-11-25 12:52 pm Bangalore Correspondent ಕರ್ನಾಟಕ
ಬೆಂಗಳೂರು, ನ.27 : ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಪತನಗೊಂಡು ಒಂದ್ವೇಳೆ ಡಿ.ಕೆ.ಶಿವಕುಮಾರ್ ಅವರು ಬಿಜೆಪಿಯನ್ನು ಸಂಪರ್ಕಿಸಿದರೆ ನಾವು ಬೆಂಬಲ ನೀಡಲು ಸಿದ್ಧರಿದ್ದೇವೆಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಪಕ್ಷದಿಂದ ಹೊರಬಂದು ಬಿಜೆಪಿಗೆ ಬಾಹ್ಯ ಬೆಂಬಲ ಕೊಟ್ಟರೆ ಒಪ್ಪುತ್ತೇವೆ. ಆದರೆ, ಅವರನ್ನೇ ಮುಖ್ಯಮಂತ್ರಿ ಮಾಡಬೇಕು ಎಂದರೆ ಅದು ಕೇಂದ್ರದ ನಿರ್ಧಾರಕ್ಕೆ ಬಿಟ್ಟ ವಿಚಾರ. ಕೇಂದ್ರದ ವರಿಷ್ಠರು ಅವರನ್ನೇ ಮುಖ್ಯಮಂತ್ರಿ ಮಾಡಲು ಸೂಚಿಸಿದರೆ ಬೆಂಬಲ ಕೊಡುತ್ತೇವೆಂದು ಹೇಳಿದರು.
ಶಿಡ್ಲಘಟ್ಟದಲ್ಲಿ ಸೋಮವಾರ ಸಿದ್ದರಾಮಯ್ಯ ಅವರು 2,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಕುರಿತು ಪ್ರತಿಕ್ರಿಯಿಸಿ, ಇವು ಕೇವಲ ಘೋಷಣೆಗಳಷ್ಟೇ. ಸರ್ಕಾರದ ಬಳಿ ಹಣವಿದ್ದರೆ ಬೆಂಗಳೂರಿನ ಗುಂಡಿಗಳನ್ನು ಮುಚ್ಚುತ್ತಿತ್ತು ಎಂದು ವ್ಯಂಗ್ಯವಾಡಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತ ಸತ್ತು ಹೋಗಿದೆ. ರಾಜ್ಯದ ಜನರು ಕಂಗಾಲಾಗಿದ್ದಾರೆ. ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವುದು ಸೇರಿದಂತೆ ರೈತರ ಹಲವು ಸಮಸ್ಯೆಗಳಿವೆ. ಅವುಗಳ ಪರಿಹಾರಕ್ಕೆ ಸರ್ಕಾರ ಮುಂದಾಗುತ್ತಿಲ್ಲ. ಆದ್ದರಿಂದ ಈ ಸರ್ಕಾರ ಇರಬಾರದು ಎಂದು ತಿಳಿಸಿದರು.
Former Karnataka Chief Minister D.V. Sadananda Gowda has triggered political buzz by stating that if DK Shivakumar parts ways with Congress and seeks BJP’s support, the party is ready to back him. However, whether DK Shivakumar would be made Chief Minister would depend on the BJP’s central leadership, he clarified.
08-03-26 03:41 pm
HK News Staffer
ಕೈ ಇಲ್ಲದಿದ್ದರೇನಂತೆ, ಛಲವೊಂದಿದ್ದರೆ ಸಾಕು! ದೈಹಿಕ...
07-03-26 08:05 pm
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm