ಬ್ರೇಕಿಂಗ್ ನ್ಯೂಸ್
27-11-25 12:52 pm Bangalore Correspondent ಕರ್ನಾಟಕ
ಬೆಂಗಳೂರು, ನ.27 : ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಪತನಗೊಂಡು ಒಂದ್ವೇಳೆ ಡಿ.ಕೆ.ಶಿವಕುಮಾರ್ ಅವರು ಬಿಜೆಪಿಯನ್ನು ಸಂಪರ್ಕಿಸಿದರೆ ನಾವು ಬೆಂಬಲ ನೀಡಲು ಸಿದ್ಧರಿದ್ದೇವೆಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಪಕ್ಷದಿಂದ ಹೊರಬಂದು ಬಿಜೆಪಿಗೆ ಬಾಹ್ಯ ಬೆಂಬಲ ಕೊಟ್ಟರೆ ಒಪ್ಪುತ್ತೇವೆ. ಆದರೆ, ಅವರನ್ನೇ ಮುಖ್ಯಮಂತ್ರಿ ಮಾಡಬೇಕು ಎಂದರೆ ಅದು ಕೇಂದ್ರದ ನಿರ್ಧಾರಕ್ಕೆ ಬಿಟ್ಟ ವಿಚಾರ. ಕೇಂದ್ರದ ವರಿಷ್ಠರು ಅವರನ್ನೇ ಮುಖ್ಯಮಂತ್ರಿ ಮಾಡಲು ಸೂಚಿಸಿದರೆ ಬೆಂಬಲ ಕೊಡುತ್ತೇವೆಂದು ಹೇಳಿದರು.
ಶಿಡ್ಲಘಟ್ಟದಲ್ಲಿ ಸೋಮವಾರ ಸಿದ್ದರಾಮಯ್ಯ ಅವರು 2,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಕುರಿತು ಪ್ರತಿಕ್ರಿಯಿಸಿ, ಇವು ಕೇವಲ ಘೋಷಣೆಗಳಷ್ಟೇ. ಸರ್ಕಾರದ ಬಳಿ ಹಣವಿದ್ದರೆ ಬೆಂಗಳೂರಿನ ಗುಂಡಿಗಳನ್ನು ಮುಚ್ಚುತ್ತಿತ್ತು ಎಂದು ವ್ಯಂಗ್ಯವಾಡಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತ ಸತ್ತು ಹೋಗಿದೆ. ರಾಜ್ಯದ ಜನರು ಕಂಗಾಲಾಗಿದ್ದಾರೆ. ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವುದು ಸೇರಿದಂತೆ ರೈತರ ಹಲವು ಸಮಸ್ಯೆಗಳಿವೆ. ಅವುಗಳ ಪರಿಹಾರಕ್ಕೆ ಸರ್ಕಾರ ಮುಂದಾಗುತ್ತಿಲ್ಲ. ಆದ್ದರಿಂದ ಈ ಸರ್ಕಾರ ಇರಬಾರದು ಎಂದು ತಿಳಿಸಿದರು.
Former Karnataka Chief Minister D.V. Sadananda Gowda has triggered political buzz by stating that if DK Shivakumar parts ways with Congress and seeks BJP’s support, the party is ready to back him. However, whether DK Shivakumar would be made Chief Minister would depend on the BJP’s central leadership, he clarified.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm