ಬ್ರೇಕಿಂಗ್ ನ್ಯೂಸ್
27-11-25 12:56 pm Bangalore Correspondent ಕರ್ನಾಟಕ
ಬೆಂಗಳೂರು, ನ.27 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹಾಗೂ ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕೆಎಸ್ಆರ್ಟಿಸಿ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿದ್ದು, ಬಸ್ ಸಂಪೂರ್ಣ ಜಖಂಗೊಂಡಿದೆ. 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ ಎಂದು ವರದಿ ಆಗಿದೆ.
15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ;
ಹೊಸಕೋಟೆ ನಗರದ ಎಂಇಜೆ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಸೂಕ್ತ ಚಿಕಿತ್ಸೆ ನೀಡಲಾಗ್ತಿದೆ.
ಕೆಎಸ್ಆರ್ಟಿಬಸ್ ಬಸ್ ಸಂಪೂರ್ಣ ಜಖಂ:
ಕೆಎಸ್ಆರ್ಟಿಬಸ್ ಹಾಗೂ ಕ್ಯಾಂಟರ್ ವಾಹನಗಳು ಸಂಪೂರ್ಣ ನುಜ್ಜು-ಗುಜ್ಜಾಗಿದ್ದು, ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ. ಈ ಆ್ಯಕ್ಸಿಡೆಂಟ್ ಕಂಡು ಸ್ಥಳೀಯರು ಆಘಾತಗೊಂಡಿದ್ದಾರೆ. ಅತಿ ವೇಗದ ಚಾಲನೆ ಹಾಗೂ ನಿರ್ಲಕ್ಷದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗ್ತಿದೆ.
ಪೊಲೀಸರ ಭೇಟಿ, ಪರಿಶೀಲನೆ
ಗಾಯಾಳನ್ನು ಹೊಸಕೋಟೆ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಾಗ್ತಿದೆ.
A major accident occurred near Hoskote on the Bengaluru–Kolar National Highway after a KSRTC bus and a canter vehicle collided head-on. The impact severely damaged the bus and left over 15 passengers critically injured.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am