ಬ್ರೇಕಿಂಗ್ ನ್ಯೂಸ್
27-11-25 12:56 pm Bangalore Correspondent ಕರ್ನಾಟಕ
ಬೆಂಗಳೂರು, ನ.27 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹಾಗೂ ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕೆಎಸ್ಆರ್ಟಿಸಿ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿದ್ದು, ಬಸ್ ಸಂಪೂರ್ಣ ಜಖಂಗೊಂಡಿದೆ. 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ ಎಂದು ವರದಿ ಆಗಿದೆ.
15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ;
ಹೊಸಕೋಟೆ ನಗರದ ಎಂಇಜೆ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಸೂಕ್ತ ಚಿಕಿತ್ಸೆ ನೀಡಲಾಗ್ತಿದೆ.
ಕೆಎಸ್ಆರ್ಟಿಬಸ್ ಬಸ್ ಸಂಪೂರ್ಣ ಜಖಂ:
ಕೆಎಸ್ಆರ್ಟಿಬಸ್ ಹಾಗೂ ಕ್ಯಾಂಟರ್ ವಾಹನಗಳು ಸಂಪೂರ್ಣ ನುಜ್ಜು-ಗುಜ್ಜಾಗಿದ್ದು, ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ. ಈ ಆ್ಯಕ್ಸಿಡೆಂಟ್ ಕಂಡು ಸ್ಥಳೀಯರು ಆಘಾತಗೊಂಡಿದ್ದಾರೆ. ಅತಿ ವೇಗದ ಚಾಲನೆ ಹಾಗೂ ನಿರ್ಲಕ್ಷದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗ್ತಿದೆ.
ಪೊಲೀಸರ ಭೇಟಿ, ಪರಿಶೀಲನೆ
ಗಾಯಾಳನ್ನು ಹೊಸಕೋಟೆ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಾಗ್ತಿದೆ.
A major accident occurred near Hoskote on the Bengaluru–Kolar National Highway after a KSRTC bus and a canter vehicle collided head-on. The impact severely damaged the bus and left over 15 passengers critically injured.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm