ಬ್ರೇಕಿಂಗ್ ನ್ಯೂಸ್
28-11-25 10:33 pm HK News Desk ಕರ್ನಾಟಕ
ಹಾವೇರಿ, ನ.28 : ಮುಖ್ಯಮಂತ್ರಿ ಪಟ್ಟ ವಿಷಯದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರೂ ಸಹ ಪ್ರತಿಷ್ಠೆ ಯಾಗಿ ತೆಗೆದುಕೊಂಡಿದ್ದಾರೆ. ಯಾರು ಕೂಡ ಹಿಂದೆ ಸರಿಯೋದಿಲ್ಲ ಎಂಬ ಸಂದರ್ಭದಲ್ಲಿದ್ದಾರೆ. ಮುಂದೆ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಆಗುವ ಸಾಧ್ಯತೆಯಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೊಸ ಬಾಂಬ್ ಸಿಡಿಸಿದ್ದಾರೆ.
ಮುಂದಿನ ದಿನಗಳಲ್ಲಿ ಏನು ಬೇಕಾದರೂ ಆಗಬಹುದು. ಕೇಂದ್ರದ ನಾಯಕರು ಗೊಂದಲ ನಿವಾರಣೆಗೆ 2-3 ಸೂತ್ರಗಳನ್ನ ಬಿಟ್ಟಿದ್ದಾರೆ. ಇಬ್ಬರೂ ನಾಯಕರು ಸಹ ಅದನ್ನು ಒಪ್ಪಿಕೊಳ್ಳಲು ತಯಾರಿಲ್ಲ. ಹೀಗಾಗಿ ಇಬ್ಬರನ್ನು ಬಿಟ್ಟು 3ನೇ ಸೂತ್ರ ತಯಾರಾಗುವ ಸಾಧ್ಯತೆ ಇದೆ. 3ನೇ ಸೂತ್ರದ ಬಗ್ಗೆ ಈಗಾಗಲೇ ನನಗೆ ತಿಳಿದುಬಂದಿದೆ.
ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಈ ಎರಡು ಕುದುರೆ ಜೊತೆಗೆ ಇನ್ನೊಂದು ಕುದುರೆ ರೇಸ್ ಗೆ ಬಂದ್ರೂ ಅಚ್ಚರಿಯಿಲ್ಲ. ಆ ಕುದುರೆ ಬಗ್ಗೆ ಈಗಾಗಲೇ ಕೇಂದ್ರದಲ್ಲಿ ಚರ್ಚೆಗೆ ಬಿದ್ದಿದೆ. ಆ ಕುದುರೆ ಡಾರ್ಕ್ ಹಾರ್ಸ್.. ಫೋಟೋದಲ್ಲಿ 4-5 ಕುದುರೆ ಕಾಣ್ತಿರಬಹುದು, ಅವು ಓಡೋದಿಲ್ಲ. ಹೀಗಾಗಿ ಅವಿಶ್ವಾಸ ನಿರ್ಣಯ ಸಂದರ್ಭ ಬಂದರೂ ಅಚ್ಚರಿಯಿಲ್ಲ..
ಕುದುರೆ ವ್ಯಾಪಾರವನ್ನ ಕಾಂಗ್ರೆಸ್ 1986 ರಿಂದಲೇ ಪ್ರಾರಂಭ ಮಾಡಿದೆ. ಮಹಾರಾಷ್ಟ್ರದ ಶಾಸಕರನ್ನ ಇದೇ ಡಿಕೆಶಿ ಇಟ್ಕೊಂಡಿದ್ದು ಮರೆತು ಬಿಟ್ರಾ ಎಂದು ವ್ಯಂಗ್ಯ ಮಾಡಿದ್ದಾರೆ.
Former Karnataka CM Basavaraj Bommai has stirred a political storm, stating that both Siddaramaiah and DK Shivakumar are adamant about claiming the Chief Minister’s post and are unwilling to step back. Bommai revealed that central leaders have proposed 2–3 alternative formulas, but neither leader is ready to accept them.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm