ಬ್ರೇಕಿಂಗ್ ನ್ಯೂಸ್
28-11-25 10:33 pm HK News Desk ಕರ್ನಾಟಕ
ಹಾವೇರಿ, ನ.28 : ಮುಖ್ಯಮಂತ್ರಿ ಪಟ್ಟ ವಿಷಯದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರೂ ಸಹ ಪ್ರತಿಷ್ಠೆ ಯಾಗಿ ತೆಗೆದುಕೊಂಡಿದ್ದಾರೆ. ಯಾರು ಕೂಡ ಹಿಂದೆ ಸರಿಯೋದಿಲ್ಲ ಎಂಬ ಸಂದರ್ಭದಲ್ಲಿದ್ದಾರೆ. ಮುಂದೆ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಆಗುವ ಸಾಧ್ಯತೆಯಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೊಸ ಬಾಂಬ್ ಸಿಡಿಸಿದ್ದಾರೆ.
ಮುಂದಿನ ದಿನಗಳಲ್ಲಿ ಏನು ಬೇಕಾದರೂ ಆಗಬಹುದು. ಕೇಂದ್ರದ ನಾಯಕರು ಗೊಂದಲ ನಿವಾರಣೆಗೆ 2-3 ಸೂತ್ರಗಳನ್ನ ಬಿಟ್ಟಿದ್ದಾರೆ. ಇಬ್ಬರೂ ನಾಯಕರು ಸಹ ಅದನ್ನು ಒಪ್ಪಿಕೊಳ್ಳಲು ತಯಾರಿಲ್ಲ. ಹೀಗಾಗಿ ಇಬ್ಬರನ್ನು ಬಿಟ್ಟು 3ನೇ ಸೂತ್ರ ತಯಾರಾಗುವ ಸಾಧ್ಯತೆ ಇದೆ. 3ನೇ ಸೂತ್ರದ ಬಗ್ಗೆ ಈಗಾಗಲೇ ನನಗೆ ತಿಳಿದುಬಂದಿದೆ.
ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಈ ಎರಡು ಕುದುರೆ ಜೊತೆಗೆ ಇನ್ನೊಂದು ಕುದುರೆ ರೇಸ್ ಗೆ ಬಂದ್ರೂ ಅಚ್ಚರಿಯಿಲ್ಲ. ಆ ಕುದುರೆ ಬಗ್ಗೆ ಈಗಾಗಲೇ ಕೇಂದ್ರದಲ್ಲಿ ಚರ್ಚೆಗೆ ಬಿದ್ದಿದೆ. ಆ ಕುದುರೆ ಡಾರ್ಕ್ ಹಾರ್ಸ್.. ಫೋಟೋದಲ್ಲಿ 4-5 ಕುದುರೆ ಕಾಣ್ತಿರಬಹುದು, ಅವು ಓಡೋದಿಲ್ಲ. ಹೀಗಾಗಿ ಅವಿಶ್ವಾಸ ನಿರ್ಣಯ ಸಂದರ್ಭ ಬಂದರೂ ಅಚ್ಚರಿಯಿಲ್ಲ..
ಕುದುರೆ ವ್ಯಾಪಾರವನ್ನ ಕಾಂಗ್ರೆಸ್ 1986 ರಿಂದಲೇ ಪ್ರಾರಂಭ ಮಾಡಿದೆ. ಮಹಾರಾಷ್ಟ್ರದ ಶಾಸಕರನ್ನ ಇದೇ ಡಿಕೆಶಿ ಇಟ್ಕೊಂಡಿದ್ದು ಮರೆತು ಬಿಟ್ರಾ ಎಂದು ವ್ಯಂಗ್ಯ ಮಾಡಿದ್ದಾರೆ.
Former Karnataka CM Basavaraj Bommai has stirred a political storm, stating that both Siddaramaiah and DK Shivakumar are adamant about claiming the Chief Minister’s post and are unwilling to step back. Bommai revealed that central leaders have proposed 2–3 alternative formulas, but neither leader is ready to accept them.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am