ಬ್ರೇಕಿಂಗ್ ನ್ಯೂಸ್
28-11-25 10:33 pm HK News Desk ಕರ್ನಾಟಕ
ಹಾವೇರಿ, ನ.28 : ಮುಖ್ಯಮಂತ್ರಿ ಪಟ್ಟ ವಿಷಯದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರೂ ಸಹ ಪ್ರತಿಷ್ಠೆ ಯಾಗಿ ತೆಗೆದುಕೊಂಡಿದ್ದಾರೆ. ಯಾರು ಕೂಡ ಹಿಂದೆ ಸರಿಯೋದಿಲ್ಲ ಎಂಬ ಸಂದರ್ಭದಲ್ಲಿದ್ದಾರೆ. ಮುಂದೆ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಆಗುವ ಸಾಧ್ಯತೆಯಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೊಸ ಬಾಂಬ್ ಸಿಡಿಸಿದ್ದಾರೆ.
ಮುಂದಿನ ದಿನಗಳಲ್ಲಿ ಏನು ಬೇಕಾದರೂ ಆಗಬಹುದು. ಕೇಂದ್ರದ ನಾಯಕರು ಗೊಂದಲ ನಿವಾರಣೆಗೆ 2-3 ಸೂತ್ರಗಳನ್ನ ಬಿಟ್ಟಿದ್ದಾರೆ. ಇಬ್ಬರೂ ನಾಯಕರು ಸಹ ಅದನ್ನು ಒಪ್ಪಿಕೊಳ್ಳಲು ತಯಾರಿಲ್ಲ. ಹೀಗಾಗಿ ಇಬ್ಬರನ್ನು ಬಿಟ್ಟು 3ನೇ ಸೂತ್ರ ತಯಾರಾಗುವ ಸಾಧ್ಯತೆ ಇದೆ. 3ನೇ ಸೂತ್ರದ ಬಗ್ಗೆ ಈಗಾಗಲೇ ನನಗೆ ತಿಳಿದುಬಂದಿದೆ.
ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಈ ಎರಡು ಕುದುರೆ ಜೊತೆಗೆ ಇನ್ನೊಂದು ಕುದುರೆ ರೇಸ್ ಗೆ ಬಂದ್ರೂ ಅಚ್ಚರಿಯಿಲ್ಲ. ಆ ಕುದುರೆ ಬಗ್ಗೆ ಈಗಾಗಲೇ ಕೇಂದ್ರದಲ್ಲಿ ಚರ್ಚೆಗೆ ಬಿದ್ದಿದೆ. ಆ ಕುದುರೆ ಡಾರ್ಕ್ ಹಾರ್ಸ್.. ಫೋಟೋದಲ್ಲಿ 4-5 ಕುದುರೆ ಕಾಣ್ತಿರಬಹುದು, ಅವು ಓಡೋದಿಲ್ಲ. ಹೀಗಾಗಿ ಅವಿಶ್ವಾಸ ನಿರ್ಣಯ ಸಂದರ್ಭ ಬಂದರೂ ಅಚ್ಚರಿಯಿಲ್ಲ..
ಕುದುರೆ ವ್ಯಾಪಾರವನ್ನ ಕಾಂಗ್ರೆಸ್ 1986 ರಿಂದಲೇ ಪ್ರಾರಂಭ ಮಾಡಿದೆ. ಮಹಾರಾಷ್ಟ್ರದ ಶಾಸಕರನ್ನ ಇದೇ ಡಿಕೆಶಿ ಇಟ್ಕೊಂಡಿದ್ದು ಮರೆತು ಬಿಟ್ರಾ ಎಂದು ವ್ಯಂಗ್ಯ ಮಾಡಿದ್ದಾರೆ.
Former Karnataka CM Basavaraj Bommai has stirred a political storm, stating that both Siddaramaiah and DK Shivakumar are adamant about claiming the Chief Minister’s post and are unwilling to step back. Bommai revealed that central leaders have proposed 2–3 alternative formulas, but neither leader is ready to accept them.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm