ಬ್ರೇಕಿಂಗ್ ನ್ಯೂಸ್
28-11-25 10:33 pm HK News Desk ಕರ್ನಾಟಕ
ಹಾವೇರಿ, ನ.28 : ಮುಖ್ಯಮಂತ್ರಿ ಪಟ್ಟ ವಿಷಯದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರೂ ಸಹ ಪ್ರತಿಷ್ಠೆ ಯಾಗಿ ತೆಗೆದುಕೊಂಡಿದ್ದಾರೆ. ಯಾರು ಕೂಡ ಹಿಂದೆ ಸರಿಯೋದಿಲ್ಲ ಎಂಬ ಸಂದರ್ಭದಲ್ಲಿದ್ದಾರೆ. ಮುಂದೆ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಆಗುವ ಸಾಧ್ಯತೆಯಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೊಸ ಬಾಂಬ್ ಸಿಡಿಸಿದ್ದಾರೆ.
ಮುಂದಿನ ದಿನಗಳಲ್ಲಿ ಏನು ಬೇಕಾದರೂ ಆಗಬಹುದು. ಕೇಂದ್ರದ ನಾಯಕರು ಗೊಂದಲ ನಿವಾರಣೆಗೆ 2-3 ಸೂತ್ರಗಳನ್ನ ಬಿಟ್ಟಿದ್ದಾರೆ. ಇಬ್ಬರೂ ನಾಯಕರು ಸಹ ಅದನ್ನು ಒಪ್ಪಿಕೊಳ್ಳಲು ತಯಾರಿಲ್ಲ. ಹೀಗಾಗಿ ಇಬ್ಬರನ್ನು ಬಿಟ್ಟು 3ನೇ ಸೂತ್ರ ತಯಾರಾಗುವ ಸಾಧ್ಯತೆ ಇದೆ. 3ನೇ ಸೂತ್ರದ ಬಗ್ಗೆ ಈಗಾಗಲೇ ನನಗೆ ತಿಳಿದುಬಂದಿದೆ.
ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಈ ಎರಡು ಕುದುರೆ ಜೊತೆಗೆ ಇನ್ನೊಂದು ಕುದುರೆ ರೇಸ್ ಗೆ ಬಂದ್ರೂ ಅಚ್ಚರಿಯಿಲ್ಲ. ಆ ಕುದುರೆ ಬಗ್ಗೆ ಈಗಾಗಲೇ ಕೇಂದ್ರದಲ್ಲಿ ಚರ್ಚೆಗೆ ಬಿದ್ದಿದೆ. ಆ ಕುದುರೆ ಡಾರ್ಕ್ ಹಾರ್ಸ್.. ಫೋಟೋದಲ್ಲಿ 4-5 ಕುದುರೆ ಕಾಣ್ತಿರಬಹುದು, ಅವು ಓಡೋದಿಲ್ಲ. ಹೀಗಾಗಿ ಅವಿಶ್ವಾಸ ನಿರ್ಣಯ ಸಂದರ್ಭ ಬಂದರೂ ಅಚ್ಚರಿಯಿಲ್ಲ..
ಕುದುರೆ ವ್ಯಾಪಾರವನ್ನ ಕಾಂಗ್ರೆಸ್ 1986 ರಿಂದಲೇ ಪ್ರಾರಂಭ ಮಾಡಿದೆ. ಮಹಾರಾಷ್ಟ್ರದ ಶಾಸಕರನ್ನ ಇದೇ ಡಿಕೆಶಿ ಇಟ್ಕೊಂಡಿದ್ದು ಮರೆತು ಬಿಟ್ರಾ ಎಂದು ವ್ಯಂಗ್ಯ ಮಾಡಿದ್ದಾರೆ.
Former Karnataka CM Basavaraj Bommai has stirred a political storm, stating that both Siddaramaiah and DK Shivakumar are adamant about claiming the Chief Minister’s post and are unwilling to step back. Bommai revealed that central leaders have proposed 2–3 alternative formulas, but neither leader is ready to accept them.
28-11-25 10:37 pm
Bangalore Correspondent
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
ಸಿದ್ದರಾಮಯ್ಯ ಕೃತಘ್ನ ವ್ಯಕ್ತಿ, ತನ್ನ ಬೆಳೆಸಿದವರನ್ನ...
28-11-25 09:31 pm
ಸಿದ್ದರಾಮಯ್ಯ ಸಂಕಲ್ಪ ಈಡೇರುತ್ತೆ, ಡಿಕೆ ಶಿವಕುಮಾರ್...
28-11-25 07:19 pm
Koppala News, Baby: ವಸತಿ ನಿಲಯದಲ್ಲೇ ಮಗುವಿಗೆ ಜನ...
27-11-25 10:23 pm
28-11-25 10:42 pm
HK News Desk
ಗೋವಾದಲ್ಲಿ ಜಗತ್ತಿನ ಅತಿ ಎತ್ತರದ ಶ್ರೀರಾಮನ ಮೂರ್ತಿ...
28-11-25 07:28 pm
ಪಾಕಿಸ್ತಾನ ಜೈಲಿನಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್...
26-11-25 07:16 pm
ಅಯೋಧ್ಯೆಯಲ್ಲಿ ಹತ್ತಡಿ ಎತ್ತರದ ಬೃಹತ್ ಭಗವಾಧ್ವಜ ಅನಾ...
25-11-25 04:30 pm
ಚೆನ್ನೈ ; ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ, 6 ಮಂದ...
24-11-25 10:04 pm
28-11-25 02:48 pm
Udupi Correspondent
Mangalore, Udupi, PM Narendra Modi, Krishna M...
28-11-25 11:29 am
ಪೊಲೀಸ್ ವಾರ್ಷಿಕ ಕ್ರೀಡಾಕೂಟ ; ನಾಗರಾಜ್ ಗೌಡ ಓಟದಲ್ಲ...
26-11-25 07:21 pm
ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ ವರೆಗೆ ಮೋದಿ ರೋಡ್ ಶ...
26-11-25 03:34 pm
ಪ್ರಧಾನಿ ಮೋದಿ ಆಗಮನದಿಂದ ಸಂಚಾರ ತೊಡಕು ; ನ.28ರಂದು...
25-11-25 10:51 pm
28-11-25 06:23 pm
HK News Desk
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm
ಧರ್ಮಸ್ಥಳದಲ್ಲಿ ಭಕ್ತರ ಬ್ಯಾಗ್ ನಿಂದ ಚಿನ್ನಾಭರಣ ಕಳವ...
26-11-25 10:43 pm