ಬ್ರೇಕಿಂಗ್ ನ್ಯೂಸ್
28-11-25 10:33 pm HK News Desk ಕರ್ನಾಟಕ
ಹಾವೇರಿ, ನ.28 : ಮುಖ್ಯಮಂತ್ರಿ ಪಟ್ಟ ವಿಷಯದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರೂ ಸಹ ಪ್ರತಿಷ್ಠೆ ಯಾಗಿ ತೆಗೆದುಕೊಂಡಿದ್ದಾರೆ. ಯಾರು ಕೂಡ ಹಿಂದೆ ಸರಿಯೋದಿಲ್ಲ ಎಂಬ ಸಂದರ್ಭದಲ್ಲಿದ್ದಾರೆ. ಮುಂದೆ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಆಗುವ ಸಾಧ್ಯತೆಯಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೊಸ ಬಾಂಬ್ ಸಿಡಿಸಿದ್ದಾರೆ.
ಮುಂದಿನ ದಿನಗಳಲ್ಲಿ ಏನು ಬೇಕಾದರೂ ಆಗಬಹುದು. ಕೇಂದ್ರದ ನಾಯಕರು ಗೊಂದಲ ನಿವಾರಣೆಗೆ 2-3 ಸೂತ್ರಗಳನ್ನ ಬಿಟ್ಟಿದ್ದಾರೆ. ಇಬ್ಬರೂ ನಾಯಕರು ಸಹ ಅದನ್ನು ಒಪ್ಪಿಕೊಳ್ಳಲು ತಯಾರಿಲ್ಲ. ಹೀಗಾಗಿ ಇಬ್ಬರನ್ನು ಬಿಟ್ಟು 3ನೇ ಸೂತ್ರ ತಯಾರಾಗುವ ಸಾಧ್ಯತೆ ಇದೆ. 3ನೇ ಸೂತ್ರದ ಬಗ್ಗೆ ಈಗಾಗಲೇ ನನಗೆ ತಿಳಿದುಬಂದಿದೆ.
ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಈ ಎರಡು ಕುದುರೆ ಜೊತೆಗೆ ಇನ್ನೊಂದು ಕುದುರೆ ರೇಸ್ ಗೆ ಬಂದ್ರೂ ಅಚ್ಚರಿಯಿಲ್ಲ. ಆ ಕುದುರೆ ಬಗ್ಗೆ ಈಗಾಗಲೇ ಕೇಂದ್ರದಲ್ಲಿ ಚರ್ಚೆಗೆ ಬಿದ್ದಿದೆ. ಆ ಕುದುರೆ ಡಾರ್ಕ್ ಹಾರ್ಸ್.. ಫೋಟೋದಲ್ಲಿ 4-5 ಕುದುರೆ ಕಾಣ್ತಿರಬಹುದು, ಅವು ಓಡೋದಿಲ್ಲ. ಹೀಗಾಗಿ ಅವಿಶ್ವಾಸ ನಿರ್ಣಯ ಸಂದರ್ಭ ಬಂದರೂ ಅಚ್ಚರಿಯಿಲ್ಲ..
ಕುದುರೆ ವ್ಯಾಪಾರವನ್ನ ಕಾಂಗ್ರೆಸ್ 1986 ರಿಂದಲೇ ಪ್ರಾರಂಭ ಮಾಡಿದೆ. ಮಹಾರಾಷ್ಟ್ರದ ಶಾಸಕರನ್ನ ಇದೇ ಡಿಕೆಶಿ ಇಟ್ಕೊಂಡಿದ್ದು ಮರೆತು ಬಿಟ್ರಾ ಎಂದು ವ್ಯಂಗ್ಯ ಮಾಡಿದ್ದಾರೆ.
Former Karnataka CM Basavaraj Bommai has stirred a political storm, stating that both Siddaramaiah and DK Shivakumar are adamant about claiming the Chief Minister’s post and are unwilling to step back. Bommai revealed that central leaders have proposed 2–3 alternative formulas, but neither leader is ready to accept them.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm