ಬ್ರೇಕಿಂಗ್ ನ್ಯೂಸ್
29-11-25 08:11 pm Bangalore Correspondent ಕರ್ನಾಟಕ
ಬೆಂಗಳೂರು, ನ.29 : ಕೆಎಂಎಫ್ ನಂದಿನಿ ತುಪ್ಪಕ್ಕೆ ಎಲ್ಲಿಲ್ಲದ ಬೇಡಿಕೆ ಇರುವುದರಿಂದ ಇದನ್ನೇ ಬಂಡವಾಳ ಮಾಡಿಕೊಂಡ ಖದೀಮರು ನಂದಿನಿ ಹೆಸರಲ್ಲಿ ನಕಲಿ ತುಪ್ಪವನ್ನೂ ಮಾಡುತ್ತಿದ್ದಾರೆ. ಇದೀಗ ನಕಲಿಗಳಿಗೆ ಕಡಿವಾಣ ಹಾಕಲು ಕೆಎಂಎಫ್ ಭರ್ಜರಿ ಪ್ಲಾನ್ ಮಾಡಿಕೊಂಡಿದೆ.
ಇಡೀ ದೇಶದಲ್ಲಿ ವಿಶಿಷ್ಟ ರುಚಿ ಮತ್ತು ವಿಶ್ವಸನೀಯ ಬ್ರಾಂಡ್ ಎನಿಸಿರುವ ಕೆಎಂಎಫ್ ತುಪ್ಪವನ್ನ ನಕಲಿ ಮಾಡುವುದನ್ನು ಗಂಭೀರ ಪರಿಗಣಿಸಿದ ಆಡಳಿತ ಮಂಡಳಿ ಪರ್ಯಾಯ ಕ್ರಮಕ್ಕೆ ಮುಂದಾಗಿದೆ. ಕೆಟ್ಟ ಮೇಲೆ ಬುದ್ದಿ ಕಲಿತಂತಿರುವ ಕೆಎಂಎಫ್ ನಂದಿನಿ ಬ್ರ್ಯಾಂಡ್ಗೆ ಹೊಡೆತ ಬೀಳಬಾರದು ಎಂಬ ಉದ್ದೇಶದಿಂದ ಆಹಾರ ಇಲಾಖೆ ತಜ್ಞರ ಜೊತೆ ಚರ್ಚಿಸಿ ಮಾಸ್ಟರ್ ಪ್ಲಾನ್ ಮಾಡಿದೆ. ಪ್ಯಾಕ್ ಮೇಲೆ ಕ್ಯೂ ಆರ್ ಕೋಡ್ ಬಳಸಿದಲ್ಲಿ ತುಪ್ಪದ ಉತ್ಪಾದನೆ, ಪೂರೈಕೆ, ಯಾವ ಮಳಿಗೆ, ಯಾರಿಗೆ ಮಾರಾಟ ಮಾಡಿದ್ದಾರೆ ಎಂಬುದು ಕೇವಲ ಸ್ಕ್ಯಾನ್ ಮಾಡುವುದರಿಂದ ತಿಳಿಯಲಿದೆ.
ಇದರಿಂದ ಗ್ರಾಹಕರು ಖರೀದಿ ಮಾಡಿರುವುದು ಅಸಲಿಯೋ, ನಕಲಿಯೋ ಎಂಬುದು ಒಂದೇ ಹಂತದಲ್ಲಿ ಗೊತ್ತಾಗುತ್ತದೆ. ಶೀಘ್ರದಲ್ಲಿಯೇ ಕ್ಯೂ ಆರ್ ಕೋಡ್ ಜಾರಿಗೆ ತರಲು ಆಡಳಿತ ಮಂಡಳಿ ಮುಂದಾಗಿದ್ದು ಇದಕ್ಕೆ ತಗಲುವ ಹೆಚ್ಚುವರಿ ವೆಚ್ಚವನ್ನು ಗ್ರಾಹಕರ ಮೇಲೆ ಹೊರಿಸದೆ ತಾನೇ ಭರಿಸಲಿದೆ. ಕ್ಯೂ ಆರ್ ಕೋಡ್ ನಿಂದ ಯಾವ ಒಕ್ಕೂಟದಿಂದ ಉತ್ಪಾದನೆಯಾಗಿದೆ, ಯಾವ ಡಿಪೋಗೆ ಸರಬರಾಜು ನೀಡಲಾಗಿದೆ, ಯಾವ ಏರಿಯಾಗೆ ಡೆಲಿವರಿ ನೀಡಲಾಗಿದೆ, ಯಾವ ರೀಟೇಲ್ ಅಂಗಡಿಗೆ ಸೇಲ್ ಮಾಡಲಾಗಿದೆ ಎಂಬ ಮಾಹಿತಿ ಇರುತ್ತದೆ.
ಕ್ಯೂಆರ್ ಕೋಡ್ ಮೂಲಕ ಗ್ರಾಹಕರು ತುಪ್ಪದ ಉತ್ಪಾದನೆ, ಪೂರೈಕೆ, ಯಾವ ಮಳಿಗೆ, ಯಾರಿಗೆ ಮಾರಾಟ ಮಾಡಿದ್ದಾರೆ ಎಂಬುದನ್ನು ತಿಳಿಯಬಹುದು. ಇದರಿಂದ ತಾವು ಖರೀದಿಸಿದ ತುಪ್ಪ ಅಸಲಿಯೋ ನಕಲಿಯೋ ಅನ್ನೋದನ್ನು ಗ್ರಾಹಕರೇ ತಿಳಿಯಬಹುದು.
As demand for KMF Nandini ghee continues to soar across the country, miscreants have begun selling duplicate ghee using the Nandini brand name. To put an end to this fake ghee racket, the Karnataka Milk Federation (KMF) has come up with a strong master plan.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am