ಬ್ರೇಕಿಂಗ್ ನ್ಯೂಸ್
29-11-25 08:11 pm Bangalore Correspondent ಕರ್ನಾಟಕ
ಬೆಂಗಳೂರು, ನ.29 : ಕೆಎಂಎಫ್ ನಂದಿನಿ ತುಪ್ಪಕ್ಕೆ ಎಲ್ಲಿಲ್ಲದ ಬೇಡಿಕೆ ಇರುವುದರಿಂದ ಇದನ್ನೇ ಬಂಡವಾಳ ಮಾಡಿಕೊಂಡ ಖದೀಮರು ನಂದಿನಿ ಹೆಸರಲ್ಲಿ ನಕಲಿ ತುಪ್ಪವನ್ನೂ ಮಾಡುತ್ತಿದ್ದಾರೆ. ಇದೀಗ ನಕಲಿಗಳಿಗೆ ಕಡಿವಾಣ ಹಾಕಲು ಕೆಎಂಎಫ್ ಭರ್ಜರಿ ಪ್ಲಾನ್ ಮಾಡಿಕೊಂಡಿದೆ.
ಇಡೀ ದೇಶದಲ್ಲಿ ವಿಶಿಷ್ಟ ರುಚಿ ಮತ್ತು ವಿಶ್ವಸನೀಯ ಬ್ರಾಂಡ್ ಎನಿಸಿರುವ ಕೆಎಂಎಫ್ ತುಪ್ಪವನ್ನ ನಕಲಿ ಮಾಡುವುದನ್ನು ಗಂಭೀರ ಪರಿಗಣಿಸಿದ ಆಡಳಿತ ಮಂಡಳಿ ಪರ್ಯಾಯ ಕ್ರಮಕ್ಕೆ ಮುಂದಾಗಿದೆ. ಕೆಟ್ಟ ಮೇಲೆ ಬುದ್ದಿ ಕಲಿತಂತಿರುವ ಕೆಎಂಎಫ್ ನಂದಿನಿ ಬ್ರ್ಯಾಂಡ್ಗೆ ಹೊಡೆತ ಬೀಳಬಾರದು ಎಂಬ ಉದ್ದೇಶದಿಂದ ಆಹಾರ ಇಲಾಖೆ ತಜ್ಞರ ಜೊತೆ ಚರ್ಚಿಸಿ ಮಾಸ್ಟರ್ ಪ್ಲಾನ್ ಮಾಡಿದೆ. ಪ್ಯಾಕ್ ಮೇಲೆ ಕ್ಯೂ ಆರ್ ಕೋಡ್ ಬಳಸಿದಲ್ಲಿ ತುಪ್ಪದ ಉತ್ಪಾದನೆ, ಪೂರೈಕೆ, ಯಾವ ಮಳಿಗೆ, ಯಾರಿಗೆ ಮಾರಾಟ ಮಾಡಿದ್ದಾರೆ ಎಂಬುದು ಕೇವಲ ಸ್ಕ್ಯಾನ್ ಮಾಡುವುದರಿಂದ ತಿಳಿಯಲಿದೆ.
ಇದರಿಂದ ಗ್ರಾಹಕರು ಖರೀದಿ ಮಾಡಿರುವುದು ಅಸಲಿಯೋ, ನಕಲಿಯೋ ಎಂಬುದು ಒಂದೇ ಹಂತದಲ್ಲಿ ಗೊತ್ತಾಗುತ್ತದೆ. ಶೀಘ್ರದಲ್ಲಿಯೇ ಕ್ಯೂ ಆರ್ ಕೋಡ್ ಜಾರಿಗೆ ತರಲು ಆಡಳಿತ ಮಂಡಳಿ ಮುಂದಾಗಿದ್ದು ಇದಕ್ಕೆ ತಗಲುವ ಹೆಚ್ಚುವರಿ ವೆಚ್ಚವನ್ನು ಗ್ರಾಹಕರ ಮೇಲೆ ಹೊರಿಸದೆ ತಾನೇ ಭರಿಸಲಿದೆ. ಕ್ಯೂ ಆರ್ ಕೋಡ್ ನಿಂದ ಯಾವ ಒಕ್ಕೂಟದಿಂದ ಉತ್ಪಾದನೆಯಾಗಿದೆ, ಯಾವ ಡಿಪೋಗೆ ಸರಬರಾಜು ನೀಡಲಾಗಿದೆ, ಯಾವ ಏರಿಯಾಗೆ ಡೆಲಿವರಿ ನೀಡಲಾಗಿದೆ, ಯಾವ ರೀಟೇಲ್ ಅಂಗಡಿಗೆ ಸೇಲ್ ಮಾಡಲಾಗಿದೆ ಎಂಬ ಮಾಹಿತಿ ಇರುತ್ತದೆ.
ಕ್ಯೂಆರ್ ಕೋಡ್ ಮೂಲಕ ಗ್ರಾಹಕರು ತುಪ್ಪದ ಉತ್ಪಾದನೆ, ಪೂರೈಕೆ, ಯಾವ ಮಳಿಗೆ, ಯಾರಿಗೆ ಮಾರಾಟ ಮಾಡಿದ್ದಾರೆ ಎಂಬುದನ್ನು ತಿಳಿಯಬಹುದು. ಇದರಿಂದ ತಾವು ಖರೀದಿಸಿದ ತುಪ್ಪ ಅಸಲಿಯೋ ನಕಲಿಯೋ ಅನ್ನೋದನ್ನು ಗ್ರಾಹಕರೇ ತಿಳಿಯಬಹುದು.
As demand for KMF Nandini ghee continues to soar across the country, miscreants have begun selling duplicate ghee using the Nandini brand name. To put an end to this fake ghee racket, the Karnataka Milk Federation (KMF) has come up with a strong master plan.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm