ಬ್ರೇಕಿಂಗ್ ನ್ಯೂಸ್
29-11-25 08:11 pm Bangalore Correspondent ಕರ್ನಾಟಕ
ಬೆಂಗಳೂರು, ನ.29 : ಕೆಎಂಎಫ್ ನಂದಿನಿ ತುಪ್ಪಕ್ಕೆ ಎಲ್ಲಿಲ್ಲದ ಬೇಡಿಕೆ ಇರುವುದರಿಂದ ಇದನ್ನೇ ಬಂಡವಾಳ ಮಾಡಿಕೊಂಡ ಖದೀಮರು ನಂದಿನಿ ಹೆಸರಲ್ಲಿ ನಕಲಿ ತುಪ್ಪವನ್ನೂ ಮಾಡುತ್ತಿದ್ದಾರೆ. ಇದೀಗ ನಕಲಿಗಳಿಗೆ ಕಡಿವಾಣ ಹಾಕಲು ಕೆಎಂಎಫ್ ಭರ್ಜರಿ ಪ್ಲಾನ್ ಮಾಡಿಕೊಂಡಿದೆ.
ಇಡೀ ದೇಶದಲ್ಲಿ ವಿಶಿಷ್ಟ ರುಚಿ ಮತ್ತು ವಿಶ್ವಸನೀಯ ಬ್ರಾಂಡ್ ಎನಿಸಿರುವ ಕೆಎಂಎಫ್ ತುಪ್ಪವನ್ನ ನಕಲಿ ಮಾಡುವುದನ್ನು ಗಂಭೀರ ಪರಿಗಣಿಸಿದ ಆಡಳಿತ ಮಂಡಳಿ ಪರ್ಯಾಯ ಕ್ರಮಕ್ಕೆ ಮುಂದಾಗಿದೆ. ಕೆಟ್ಟ ಮೇಲೆ ಬುದ್ದಿ ಕಲಿತಂತಿರುವ ಕೆಎಂಎಫ್ ನಂದಿನಿ ಬ್ರ್ಯಾಂಡ್ಗೆ ಹೊಡೆತ ಬೀಳಬಾರದು ಎಂಬ ಉದ್ದೇಶದಿಂದ ಆಹಾರ ಇಲಾಖೆ ತಜ್ಞರ ಜೊತೆ ಚರ್ಚಿಸಿ ಮಾಸ್ಟರ್ ಪ್ಲಾನ್ ಮಾಡಿದೆ. ಪ್ಯಾಕ್ ಮೇಲೆ ಕ್ಯೂ ಆರ್ ಕೋಡ್ ಬಳಸಿದಲ್ಲಿ ತುಪ್ಪದ ಉತ್ಪಾದನೆ, ಪೂರೈಕೆ, ಯಾವ ಮಳಿಗೆ, ಯಾರಿಗೆ ಮಾರಾಟ ಮಾಡಿದ್ದಾರೆ ಎಂಬುದು ಕೇವಲ ಸ್ಕ್ಯಾನ್ ಮಾಡುವುದರಿಂದ ತಿಳಿಯಲಿದೆ.
ಇದರಿಂದ ಗ್ರಾಹಕರು ಖರೀದಿ ಮಾಡಿರುವುದು ಅಸಲಿಯೋ, ನಕಲಿಯೋ ಎಂಬುದು ಒಂದೇ ಹಂತದಲ್ಲಿ ಗೊತ್ತಾಗುತ್ತದೆ. ಶೀಘ್ರದಲ್ಲಿಯೇ ಕ್ಯೂ ಆರ್ ಕೋಡ್ ಜಾರಿಗೆ ತರಲು ಆಡಳಿತ ಮಂಡಳಿ ಮುಂದಾಗಿದ್ದು ಇದಕ್ಕೆ ತಗಲುವ ಹೆಚ್ಚುವರಿ ವೆಚ್ಚವನ್ನು ಗ್ರಾಹಕರ ಮೇಲೆ ಹೊರಿಸದೆ ತಾನೇ ಭರಿಸಲಿದೆ. ಕ್ಯೂ ಆರ್ ಕೋಡ್ ನಿಂದ ಯಾವ ಒಕ್ಕೂಟದಿಂದ ಉತ್ಪಾದನೆಯಾಗಿದೆ, ಯಾವ ಡಿಪೋಗೆ ಸರಬರಾಜು ನೀಡಲಾಗಿದೆ, ಯಾವ ಏರಿಯಾಗೆ ಡೆಲಿವರಿ ನೀಡಲಾಗಿದೆ, ಯಾವ ರೀಟೇಲ್ ಅಂಗಡಿಗೆ ಸೇಲ್ ಮಾಡಲಾಗಿದೆ ಎಂಬ ಮಾಹಿತಿ ಇರುತ್ತದೆ.
ಕ್ಯೂಆರ್ ಕೋಡ್ ಮೂಲಕ ಗ್ರಾಹಕರು ತುಪ್ಪದ ಉತ್ಪಾದನೆ, ಪೂರೈಕೆ, ಯಾವ ಮಳಿಗೆ, ಯಾರಿಗೆ ಮಾರಾಟ ಮಾಡಿದ್ದಾರೆ ಎಂಬುದನ್ನು ತಿಳಿಯಬಹುದು. ಇದರಿಂದ ತಾವು ಖರೀದಿಸಿದ ತುಪ್ಪ ಅಸಲಿಯೋ ನಕಲಿಯೋ ಅನ್ನೋದನ್ನು ಗ್ರಾಹಕರೇ ತಿಳಿಯಬಹುದು.
As demand for KMF Nandini ghee continues to soar across the country, miscreants have begun selling duplicate ghee using the Nandini brand name. To put an end to this fake ghee racket, the Karnataka Milk Federation (KMF) has come up with a strong master plan.
25-12-25 12:12 pm
HK News Desk
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm