ಬ್ರೇಕಿಂಗ್ ನ್ಯೂಸ್
29-11-25 08:11 pm Bangalore Correspondent ಕರ್ನಾಟಕ
ಬೆಂಗಳೂರು, ನ.29 : ಕೆಎಂಎಫ್ ನಂದಿನಿ ತುಪ್ಪಕ್ಕೆ ಎಲ್ಲಿಲ್ಲದ ಬೇಡಿಕೆ ಇರುವುದರಿಂದ ಇದನ್ನೇ ಬಂಡವಾಳ ಮಾಡಿಕೊಂಡ ಖದೀಮರು ನಂದಿನಿ ಹೆಸರಲ್ಲಿ ನಕಲಿ ತುಪ್ಪವನ್ನೂ ಮಾಡುತ್ತಿದ್ದಾರೆ. ಇದೀಗ ನಕಲಿಗಳಿಗೆ ಕಡಿವಾಣ ಹಾಕಲು ಕೆಎಂಎಫ್ ಭರ್ಜರಿ ಪ್ಲಾನ್ ಮಾಡಿಕೊಂಡಿದೆ.
ಇಡೀ ದೇಶದಲ್ಲಿ ವಿಶಿಷ್ಟ ರುಚಿ ಮತ್ತು ವಿಶ್ವಸನೀಯ ಬ್ರಾಂಡ್ ಎನಿಸಿರುವ ಕೆಎಂಎಫ್ ತುಪ್ಪವನ್ನ ನಕಲಿ ಮಾಡುವುದನ್ನು ಗಂಭೀರ ಪರಿಗಣಿಸಿದ ಆಡಳಿತ ಮಂಡಳಿ ಪರ್ಯಾಯ ಕ್ರಮಕ್ಕೆ ಮುಂದಾಗಿದೆ. ಕೆಟ್ಟ ಮೇಲೆ ಬುದ್ದಿ ಕಲಿತಂತಿರುವ ಕೆಎಂಎಫ್ ನಂದಿನಿ ಬ್ರ್ಯಾಂಡ್ಗೆ ಹೊಡೆತ ಬೀಳಬಾರದು ಎಂಬ ಉದ್ದೇಶದಿಂದ ಆಹಾರ ಇಲಾಖೆ ತಜ್ಞರ ಜೊತೆ ಚರ್ಚಿಸಿ ಮಾಸ್ಟರ್ ಪ್ಲಾನ್ ಮಾಡಿದೆ. ಪ್ಯಾಕ್ ಮೇಲೆ ಕ್ಯೂ ಆರ್ ಕೋಡ್ ಬಳಸಿದಲ್ಲಿ ತುಪ್ಪದ ಉತ್ಪಾದನೆ, ಪೂರೈಕೆ, ಯಾವ ಮಳಿಗೆ, ಯಾರಿಗೆ ಮಾರಾಟ ಮಾಡಿದ್ದಾರೆ ಎಂಬುದು ಕೇವಲ ಸ್ಕ್ಯಾನ್ ಮಾಡುವುದರಿಂದ ತಿಳಿಯಲಿದೆ.
ಇದರಿಂದ ಗ್ರಾಹಕರು ಖರೀದಿ ಮಾಡಿರುವುದು ಅಸಲಿಯೋ, ನಕಲಿಯೋ ಎಂಬುದು ಒಂದೇ ಹಂತದಲ್ಲಿ ಗೊತ್ತಾಗುತ್ತದೆ. ಶೀಘ್ರದಲ್ಲಿಯೇ ಕ್ಯೂ ಆರ್ ಕೋಡ್ ಜಾರಿಗೆ ತರಲು ಆಡಳಿತ ಮಂಡಳಿ ಮುಂದಾಗಿದ್ದು ಇದಕ್ಕೆ ತಗಲುವ ಹೆಚ್ಚುವರಿ ವೆಚ್ಚವನ್ನು ಗ್ರಾಹಕರ ಮೇಲೆ ಹೊರಿಸದೆ ತಾನೇ ಭರಿಸಲಿದೆ. ಕ್ಯೂ ಆರ್ ಕೋಡ್ ನಿಂದ ಯಾವ ಒಕ್ಕೂಟದಿಂದ ಉತ್ಪಾದನೆಯಾಗಿದೆ, ಯಾವ ಡಿಪೋಗೆ ಸರಬರಾಜು ನೀಡಲಾಗಿದೆ, ಯಾವ ಏರಿಯಾಗೆ ಡೆಲಿವರಿ ನೀಡಲಾಗಿದೆ, ಯಾವ ರೀಟೇಲ್ ಅಂಗಡಿಗೆ ಸೇಲ್ ಮಾಡಲಾಗಿದೆ ಎಂಬ ಮಾಹಿತಿ ಇರುತ್ತದೆ.
ಕ್ಯೂಆರ್ ಕೋಡ್ ಮೂಲಕ ಗ್ರಾಹಕರು ತುಪ್ಪದ ಉತ್ಪಾದನೆ, ಪೂರೈಕೆ, ಯಾವ ಮಳಿಗೆ, ಯಾರಿಗೆ ಮಾರಾಟ ಮಾಡಿದ್ದಾರೆ ಎಂಬುದನ್ನು ತಿಳಿಯಬಹುದು. ಇದರಿಂದ ತಾವು ಖರೀದಿಸಿದ ತುಪ್ಪ ಅಸಲಿಯೋ ನಕಲಿಯೋ ಅನ್ನೋದನ್ನು ಗ್ರಾಹಕರೇ ತಿಳಿಯಬಹುದು.
As demand for KMF Nandini ghee continues to soar across the country, miscreants have begun selling duplicate ghee using the Nandini brand name. To put an end to this fake ghee racket, the Karnataka Milk Federation (KMF) has come up with a strong master plan.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm