ಬ್ರೇಕಿಂಗ್ ನ್ಯೂಸ್
01-12-25 08:18 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 01 : ಗಂಡನನ್ನು ಕಳೆದುಕೊಂಡು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. 31 ವರ್ಷದ ಸೌಭಾಗ್ಯ ಇಂದು ತನ್ನಿಬ್ಬರು ಇಬ್ಬರು ಮಕ್ಕಳನ್ನು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದೆ. ಎರಡು ವರ್ಷದ ಹಿಂದೆ ಗಂಡನನ್ನು ಕಳೆದುಕೊಂಡ ಬಳಿಕ ಮಾನಸಿಕವಾಗಿ ನೊಂದಿದ್ದ ಸೌಭಾಗ್ಯ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಇದರಿಂದಾಗಿ ಅಕೆಯ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ.
ಕೈವಾರ ಮೂಲದ ನಿವಾಸಿ ಬೆಂಗಳೂರಿನಲ್ಲಿ ವಾಸವಾಗಿದ್ದು, ತೋಟದಗುಡ್ಡದಹಳ್ಳಿಯ ಸಾಯಿ ರಾಮ ಲೇಔಟ್ ನಲ್ಲಿ ಸೌಭಾಗ್ಯ ತನ್ನಿಬ್ಬರು ಮಕ್ಕಳ ಜೊತೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ದೇವಸ್ಥಾನದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಮಕ್ಕಳನ್ನು ಸಾಕುತ್ತಿದ್ದರು. ದೇವಸ್ಥಾನ, ಮನೆ ಬಿಟ್ಟು ಸೌಭಾಗ್ಯ ಬೇರೆ ಕಡೆ ಎಲ್ಲೂ ಹೋಗುತ್ತಿರಲಿಲ್ಲ. ಆದ್ರೆ, ಗಂಡ ಸಾವಿನಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಡೆತ್ ನೋಟ್ ಬರೆದಿಟ್ಟು ಸೌಭಾಗ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಸೌಭಾಗ್ಯ ದುಡುಕಿನ ನಿರ್ಧಾರ ಕೈಗೊಂಡು ಇದೀಗ ಪುಟ್ಟ ಮಕ್ಕಳನ್ನು ಅನಾಥ ಮಾಡಿದ್ದು ದುರಂತವೇ ಸರಿ.
In a tragic incident, a 31-year-old woman identified as Saubhagya died by suicide at her residence in Thotadaguddadahalli in North Bengaluru. She is survived by her two young children, who have now been left without parental care.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm