ಬ್ರೇಕಿಂಗ್ ನ್ಯೂಸ್
01-12-25 08:18 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 01 : ಗಂಡನನ್ನು ಕಳೆದುಕೊಂಡು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. 31 ವರ್ಷದ ಸೌಭಾಗ್ಯ ಇಂದು ತನ್ನಿಬ್ಬರು ಇಬ್ಬರು ಮಕ್ಕಳನ್ನು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದೆ. ಎರಡು ವರ್ಷದ ಹಿಂದೆ ಗಂಡನನ್ನು ಕಳೆದುಕೊಂಡ ಬಳಿಕ ಮಾನಸಿಕವಾಗಿ ನೊಂದಿದ್ದ ಸೌಭಾಗ್ಯ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಇದರಿಂದಾಗಿ ಅಕೆಯ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ.
ಕೈವಾರ ಮೂಲದ ನಿವಾಸಿ ಬೆಂಗಳೂರಿನಲ್ಲಿ ವಾಸವಾಗಿದ್ದು, ತೋಟದಗುಡ್ಡದಹಳ್ಳಿಯ ಸಾಯಿ ರಾಮ ಲೇಔಟ್ ನಲ್ಲಿ ಸೌಭಾಗ್ಯ ತನ್ನಿಬ್ಬರು ಮಕ್ಕಳ ಜೊತೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ದೇವಸ್ಥಾನದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಮಕ್ಕಳನ್ನು ಸಾಕುತ್ತಿದ್ದರು. ದೇವಸ್ಥಾನ, ಮನೆ ಬಿಟ್ಟು ಸೌಭಾಗ್ಯ ಬೇರೆ ಕಡೆ ಎಲ್ಲೂ ಹೋಗುತ್ತಿರಲಿಲ್ಲ. ಆದ್ರೆ, ಗಂಡ ಸಾವಿನಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಡೆತ್ ನೋಟ್ ಬರೆದಿಟ್ಟು ಸೌಭಾಗ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಸೌಭಾಗ್ಯ ದುಡುಕಿನ ನಿರ್ಧಾರ ಕೈಗೊಂಡು ಇದೀಗ ಪುಟ್ಟ ಮಕ್ಕಳನ್ನು ಅನಾಥ ಮಾಡಿದ್ದು ದುರಂತವೇ ಸರಿ.
In a tragic incident, a 31-year-old woman identified as Saubhagya died by suicide at her residence in Thotadaguddadahalli in North Bengaluru. She is survived by her two young children, who have now been left without parental care.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm