ಬ್ರೇಕಿಂಗ್ ನ್ಯೂಸ್
01-12-25 08:18 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 01 : ಗಂಡನನ್ನು ಕಳೆದುಕೊಂಡು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. 31 ವರ್ಷದ ಸೌಭಾಗ್ಯ ಇಂದು ತನ್ನಿಬ್ಬರು ಇಬ್ಬರು ಮಕ್ಕಳನ್ನು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದೆ. ಎರಡು ವರ್ಷದ ಹಿಂದೆ ಗಂಡನನ್ನು ಕಳೆದುಕೊಂಡ ಬಳಿಕ ಮಾನಸಿಕವಾಗಿ ನೊಂದಿದ್ದ ಸೌಭಾಗ್ಯ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಇದರಿಂದಾಗಿ ಅಕೆಯ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ.
ಕೈವಾರ ಮೂಲದ ನಿವಾಸಿ ಬೆಂಗಳೂರಿನಲ್ಲಿ ವಾಸವಾಗಿದ್ದು, ತೋಟದಗುಡ್ಡದಹಳ್ಳಿಯ ಸಾಯಿ ರಾಮ ಲೇಔಟ್ ನಲ್ಲಿ ಸೌಭಾಗ್ಯ ತನ್ನಿಬ್ಬರು ಮಕ್ಕಳ ಜೊತೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ದೇವಸ್ಥಾನದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಮಕ್ಕಳನ್ನು ಸಾಕುತ್ತಿದ್ದರು. ದೇವಸ್ಥಾನ, ಮನೆ ಬಿಟ್ಟು ಸೌಭಾಗ್ಯ ಬೇರೆ ಕಡೆ ಎಲ್ಲೂ ಹೋಗುತ್ತಿರಲಿಲ್ಲ. ಆದ್ರೆ, ಗಂಡ ಸಾವಿನಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಡೆತ್ ನೋಟ್ ಬರೆದಿಟ್ಟು ಸೌಭಾಗ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಸೌಭಾಗ್ಯ ದುಡುಕಿನ ನಿರ್ಧಾರ ಕೈಗೊಂಡು ಇದೀಗ ಪುಟ್ಟ ಮಕ್ಕಳನ್ನು ಅನಾಥ ಮಾಡಿದ್ದು ದುರಂತವೇ ಸರಿ.
In a tragic incident, a 31-year-old woman identified as Saubhagya died by suicide at her residence in Thotadaguddadahalli in North Bengaluru. She is survived by her two young children, who have now been left without parental care.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am