ಬ್ರೇಕಿಂಗ್ ನ್ಯೂಸ್
01-12-25 08:28 pm HK News Desk ಕರ್ನಾಟಕ
ಶಿರಸಿ, ಡಿ 01 : ''ಮುಖ್ಯಮಂತ್ರಿ ಬದಲಾವಣೆ ಗೊಂದಲ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಇಬ್ಬರೂ ಕುಳಿತು ಮಾತನಾಡಿ ಒಂದು ನಿರ್ಣಯಕ್ಕೆ ಬಂದಿದ್ದಾರೆ. ಆ ನಿರ್ಣಯ ಏನೆಂಬುದು ನಮಗ್ಯಾರಿಗೂ ಗೊತ್ತಾಗಿಲ್ಲ'' ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ದೇಶಪಾಂಡೆ ಸ್ಪಷ್ಟಪಡಿಸಿದರು.
''ಸಿಎಂ, ಡಿಸಿಎಂ ಭೇಟಿಯಾಗಿ ಹೊಟ್ಟೆ ತುಂಬ ಉಪಹಾರ ಸೇವನೆ ಜತೆ ಹೊಟ್ಟೆ ತುಂಬ ಮಾತುಕತೆ ಮಾಡಿದ್ದಾರೆ. ಯಾವುದೋ ಒಂದು ಹೊಂದಾಣಿಕೆಗೂ ಬಂದಿದ್ದಾರೆ. ಈ ವಿಷಯವಾಗಿ ಪೂರ್ಣವಿರಾಮ ಬಿದ್ದಿದೆ. ಹೀಗಿರುವಾಗ ಚರ್ಚೆ ಮಾಡುವ ಅಗತ್ಯ ಇಲ್ಲ'' ಎಂದರು.
''ರಾಜ್ಯದಲ್ಲಿಅಭಿವೃದ್ಧಿಯಾಗುತ್ತಿಲ್ಲಎಂಬುದು ಸತ್ಯಕ್ಕೆ ದೂರವಾದ ಸಂಗತಿ. ಅಭಿವೃದ್ಧಿಯಾಗುತ್ತಿದ್ದು, ಜನರ ಅಪೇಕ್ಷೆ ಇನ್ನೂ ಹೆಚ್ಚಿರಬಹುದು. ಎಲ್ಲ ಶಾಸಕರಿಗೂ ಅನುದಾನ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವದಲ್ಲಿ ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಅಭಿವೃದ್ಧಿ ಯೋಜನೆಗಳ ಜತೆ ಜನರನ್ನು ಕಷ್ಟದಿಂದ ದೂರ ಮಾಡಲು ಐದು ಗ್ಯಾರಂಟಿ ಯೋಜನೆ ಕಾಂಗ್ರೆಸ್ ನೀಡುವ ಪ್ರಯತ್ನವನ್ನು ಕಾಂಗ್ರೆಸ್ ಸರಕಾರ ಮಾಡಿದೆ ಎಂದರು.
State Administrative Reforms Commission Chairman Deshpande stated that Chief Minister Siddaramaiah and Deputy Chief Minister D.K. Shivakumar held an extensive breakfast meeting and arrived at a decision regarding the CM change speculation, though the outcome is unknown to others.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm