ಬ್ರೇಕಿಂಗ್ ನ್ಯೂಸ್
01-12-25 08:28 pm HK News Desk ಕರ್ನಾಟಕ
ಶಿರಸಿ, ಡಿ 01 : ''ಮುಖ್ಯಮಂತ್ರಿ ಬದಲಾವಣೆ ಗೊಂದಲ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಇಬ್ಬರೂ ಕುಳಿತು ಮಾತನಾಡಿ ಒಂದು ನಿರ್ಣಯಕ್ಕೆ ಬಂದಿದ್ದಾರೆ. ಆ ನಿರ್ಣಯ ಏನೆಂಬುದು ನಮಗ್ಯಾರಿಗೂ ಗೊತ್ತಾಗಿಲ್ಲ'' ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ದೇಶಪಾಂಡೆ ಸ್ಪಷ್ಟಪಡಿಸಿದರು.
''ಸಿಎಂ, ಡಿಸಿಎಂ ಭೇಟಿಯಾಗಿ ಹೊಟ್ಟೆ ತುಂಬ ಉಪಹಾರ ಸೇವನೆ ಜತೆ ಹೊಟ್ಟೆ ತುಂಬ ಮಾತುಕತೆ ಮಾಡಿದ್ದಾರೆ. ಯಾವುದೋ ಒಂದು ಹೊಂದಾಣಿಕೆಗೂ ಬಂದಿದ್ದಾರೆ. ಈ ವಿಷಯವಾಗಿ ಪೂರ್ಣವಿರಾಮ ಬಿದ್ದಿದೆ. ಹೀಗಿರುವಾಗ ಚರ್ಚೆ ಮಾಡುವ ಅಗತ್ಯ ಇಲ್ಲ'' ಎಂದರು.
''ರಾಜ್ಯದಲ್ಲಿಅಭಿವೃದ್ಧಿಯಾಗುತ್ತಿಲ್ಲಎಂಬುದು ಸತ್ಯಕ್ಕೆ ದೂರವಾದ ಸಂಗತಿ. ಅಭಿವೃದ್ಧಿಯಾಗುತ್ತಿದ್ದು, ಜನರ ಅಪೇಕ್ಷೆ ಇನ್ನೂ ಹೆಚ್ಚಿರಬಹುದು. ಎಲ್ಲ ಶಾಸಕರಿಗೂ ಅನುದಾನ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವದಲ್ಲಿ ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಅಭಿವೃದ್ಧಿ ಯೋಜನೆಗಳ ಜತೆ ಜನರನ್ನು ಕಷ್ಟದಿಂದ ದೂರ ಮಾಡಲು ಐದು ಗ್ಯಾರಂಟಿ ಯೋಜನೆ ಕಾಂಗ್ರೆಸ್ ನೀಡುವ ಪ್ರಯತ್ನವನ್ನು ಕಾಂಗ್ರೆಸ್ ಸರಕಾರ ಮಾಡಿದೆ ಎಂದರು.
State Administrative Reforms Commission Chairman Deshpande stated that Chief Minister Siddaramaiah and Deputy Chief Minister D.K. Shivakumar held an extensive breakfast meeting and arrived at a decision regarding the CM change speculation, though the outcome is unknown to others.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
06-12-25 04:58 pm
HK News Desk
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm