ಬ್ರೇಕಿಂಗ್ ನ್ಯೂಸ್
01-12-25 10:59 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.1 : ಕೃತಕ ಬುದ್ಧಿಮತ್ತೆ (ಎಐ) ಎಲ್ಲಾ ಕ್ಷೇತ್ರಗಳನ್ನೂ ಆವರಿಸಿಕೊಳ್ಳುತ್ತಿದ್ದು, ಇದರ ಪರಿಣಾಮಗಳ ಬಗ್ಗೆ ಸ್ಪೇಸ್ ಎಕ್ಸ್ ಮಾಲೀಕ ಎಲಾನ್ ಮಸ್ಕ್ ಅವರು ಮಾತನಾಡಿದ್ದು, "ಭವಿಷ್ಯದಲ್ಲಿ ಜನರು ಕೆಲಸವನ್ನೇ ಮಾಡದ ದಿನಗಳು ಬರಲಿವೆ" ಎಂದು ಹೇಳಿದ್ದಾರೆ.
ಜೆರೋಧಾ ಸಹ ಸಂಸ್ಥಾಪಕ ನಿಖಿಲ್ ಕಾಮತ್ ಅವರ "ಪೀಪಲ್ ಬೈ ಡಬ್ಲೂಟಿಎಫ್" ಪಾಡ್ ಕ್ಯಾಸ್ಟ್ನಲ್ಲಿ ಮಾತನಾಡಿದ ಎಲಾನ್ ಮಸ್ಕ್, "ಮುಂದಿನ 20 ವರ್ಷಗಳಲ್ಲಿ ಜನರಿಗೆ ಕೆಲಸವು ಕೇವಲ ಆಯ್ಕೆಯಾಗಿ ಉಳಿಯಲಿದೆ. ಜನರು ಏಳು ದಿನಗಳ ತೀವ್ರ ನಿದ್ರೆ- ಎಚ್ಚರ-ಕೆಲಸ ಪುನರಾವರ್ತನೆ ವೇಳಾಪಟ್ಟಿಯನ್ನು ಅನುಸರಿಸಲಿದ್ದಾರೆ ಎಂದು ಹೇಳಿದ್ದಾರೆ.
ಕೃತಕ ಬುದ್ಧಿಮತ್ತೆ ಮತ್ತು ರೊಬೋಟಿಕ್ಸ್ ತಂತ್ರಜ್ಞಾನವು ಭಾರೀ ಬದಲಾವಣೆಗಳನ್ನು ತರಲಿದ್ದು, ಮುಂದಿನ 20 ವರ್ಷಗಳಲ್ಲಿ ಮನುಷ್ಯನ ಕೆಲಸದ ಪರಿಕಲ್ಪನೆ ಸಂಪೂರ್ಣ ಬದಲಾಗಲಿದೆ. ಕೆಲಸ ಮಾಡುವುದು ಸಂಪೂರ್ಣವಾಗಿ ಐಚ್ಛಿಕವಾಗಿರಲಿದ್ದು, ಒಂದು ಹವ್ಯಾಸವಾಗಿ ಪರಿವರ್ತನೆಗೊಳ್ಳಲಿದೆ" ಎಂದು ಎಲಾನ್ ಮಸ್ಕ್ ಭವಿಷ್ಯ ನುಡಿದಿದ್ದಾರೆ. ಮಸ್ಕ್ ಅವರು ಕೃತಕ ಬುದ್ಧಿಮತ್ತೆ ಎನ್ನುವುದು ಸರ್ವವ್ಯಾಪಿ ಎಂದು ಹೇಳಿದ್ದಾರೆ.
ಎಐ ಮತ್ತು ರೊಬೋಟಿಕ್ಸ್ ತಂತ್ರಜ್ಞಾನದಲ್ಲಿ ಕಂಡುಬರುವ ಪ್ರಗತಿಗಳು, ನಮ್ಮನ್ನು ಕೆಲಸ ಮಾಡುವುದು ಐಚ್ಛಿಕ ಎಂಬ ಹಂತಕ್ಕೆ ತರುತ್ತದೆ. ಈ ಹಂತದಲ್ಲಿ ನೀವು ನಿಮ್ಮ ತೋಟದಲ್ಲಿ ನಿಮ್ಮ ಸ್ವಂತ ತರಕಾರಿಗಳನ್ನು ಬೆಳೆಸಬಹುದು ಅಥವಾ ನೀವು ಅಂಗಡಿಗೆ ಹೋಗಿ ತರಕಾರಿಗಳನ್ನು ಖರೀದಿಸಬಹುದು" ಎಂದು ಬಿಲಿಯನೇರ್ ಉದ್ಯಮಿ ಹಾಸ್ಯ ಮಾಡಿದ್ದಾರೆ.
In a recent conversation on Nikhil Kamath’s “People by WTF” podcast, Elon Musk predicted that rapid advancements in artificial intelligence and robotics will dramatically reshape human life. Musk stated that within the next 20 years, work will become optional rather than a necessity, turning into more of a hobby.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm