ಬ್ರೇಕಿಂಗ್ ನ್ಯೂಸ್
01-12-25 10:59 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.1 : ಕೃತಕ ಬುದ್ಧಿಮತ್ತೆ (ಎಐ) ಎಲ್ಲಾ ಕ್ಷೇತ್ರಗಳನ್ನೂ ಆವರಿಸಿಕೊಳ್ಳುತ್ತಿದ್ದು, ಇದರ ಪರಿಣಾಮಗಳ ಬಗ್ಗೆ ಸ್ಪೇಸ್ ಎಕ್ಸ್ ಮಾಲೀಕ ಎಲಾನ್ ಮಸ್ಕ್ ಅವರು ಮಾತನಾಡಿದ್ದು, "ಭವಿಷ್ಯದಲ್ಲಿ ಜನರು ಕೆಲಸವನ್ನೇ ಮಾಡದ ದಿನಗಳು ಬರಲಿವೆ" ಎಂದು ಹೇಳಿದ್ದಾರೆ.
ಜೆರೋಧಾ ಸಹ ಸಂಸ್ಥಾಪಕ ನಿಖಿಲ್ ಕಾಮತ್ ಅವರ "ಪೀಪಲ್ ಬೈ ಡಬ್ಲೂಟಿಎಫ್" ಪಾಡ್ ಕ್ಯಾಸ್ಟ್ನಲ್ಲಿ ಮಾತನಾಡಿದ ಎಲಾನ್ ಮಸ್ಕ್, "ಮುಂದಿನ 20 ವರ್ಷಗಳಲ್ಲಿ ಜನರಿಗೆ ಕೆಲಸವು ಕೇವಲ ಆಯ್ಕೆಯಾಗಿ ಉಳಿಯಲಿದೆ. ಜನರು ಏಳು ದಿನಗಳ ತೀವ್ರ ನಿದ್ರೆ- ಎಚ್ಚರ-ಕೆಲಸ ಪುನರಾವರ್ತನೆ ವೇಳಾಪಟ್ಟಿಯನ್ನು ಅನುಸರಿಸಲಿದ್ದಾರೆ ಎಂದು ಹೇಳಿದ್ದಾರೆ.
ಕೃತಕ ಬುದ್ಧಿಮತ್ತೆ ಮತ್ತು ರೊಬೋಟಿಕ್ಸ್ ತಂತ್ರಜ್ಞಾನವು ಭಾರೀ ಬದಲಾವಣೆಗಳನ್ನು ತರಲಿದ್ದು, ಮುಂದಿನ 20 ವರ್ಷಗಳಲ್ಲಿ ಮನುಷ್ಯನ ಕೆಲಸದ ಪರಿಕಲ್ಪನೆ ಸಂಪೂರ್ಣ ಬದಲಾಗಲಿದೆ. ಕೆಲಸ ಮಾಡುವುದು ಸಂಪೂರ್ಣವಾಗಿ ಐಚ್ಛಿಕವಾಗಿರಲಿದ್ದು, ಒಂದು ಹವ್ಯಾಸವಾಗಿ ಪರಿವರ್ತನೆಗೊಳ್ಳಲಿದೆ" ಎಂದು ಎಲಾನ್ ಮಸ್ಕ್ ಭವಿಷ್ಯ ನುಡಿದಿದ್ದಾರೆ. ಮಸ್ಕ್ ಅವರು ಕೃತಕ ಬುದ್ಧಿಮತ್ತೆ ಎನ್ನುವುದು ಸರ್ವವ್ಯಾಪಿ ಎಂದು ಹೇಳಿದ್ದಾರೆ.
ಎಐ ಮತ್ತು ರೊಬೋಟಿಕ್ಸ್ ತಂತ್ರಜ್ಞಾನದಲ್ಲಿ ಕಂಡುಬರುವ ಪ್ರಗತಿಗಳು, ನಮ್ಮನ್ನು ಕೆಲಸ ಮಾಡುವುದು ಐಚ್ಛಿಕ ಎಂಬ ಹಂತಕ್ಕೆ ತರುತ್ತದೆ. ಈ ಹಂತದಲ್ಲಿ ನೀವು ನಿಮ್ಮ ತೋಟದಲ್ಲಿ ನಿಮ್ಮ ಸ್ವಂತ ತರಕಾರಿಗಳನ್ನು ಬೆಳೆಸಬಹುದು ಅಥವಾ ನೀವು ಅಂಗಡಿಗೆ ಹೋಗಿ ತರಕಾರಿಗಳನ್ನು ಖರೀದಿಸಬಹುದು" ಎಂದು ಬಿಲಿಯನೇರ್ ಉದ್ಯಮಿ ಹಾಸ್ಯ ಮಾಡಿದ್ದಾರೆ.
In a recent conversation on Nikhil Kamath’s “People by WTF” podcast, Elon Musk predicted that rapid advancements in artificial intelligence and robotics will dramatically reshape human life. Musk stated that within the next 20 years, work will become optional rather than a necessity, turning into more of a hobby.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm