ಬ್ರೇಕಿಂಗ್ ನ್ಯೂಸ್
01-12-25 10:59 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.1 : ಕೃತಕ ಬುದ್ಧಿಮತ್ತೆ (ಎಐ) ಎಲ್ಲಾ ಕ್ಷೇತ್ರಗಳನ್ನೂ ಆವರಿಸಿಕೊಳ್ಳುತ್ತಿದ್ದು, ಇದರ ಪರಿಣಾಮಗಳ ಬಗ್ಗೆ ಸ್ಪೇಸ್ ಎಕ್ಸ್ ಮಾಲೀಕ ಎಲಾನ್ ಮಸ್ಕ್ ಅವರು ಮಾತನಾಡಿದ್ದು, "ಭವಿಷ್ಯದಲ್ಲಿ ಜನರು ಕೆಲಸವನ್ನೇ ಮಾಡದ ದಿನಗಳು ಬರಲಿವೆ" ಎಂದು ಹೇಳಿದ್ದಾರೆ.
ಜೆರೋಧಾ ಸಹ ಸಂಸ್ಥಾಪಕ ನಿಖಿಲ್ ಕಾಮತ್ ಅವರ "ಪೀಪಲ್ ಬೈ ಡಬ್ಲೂಟಿಎಫ್" ಪಾಡ್ ಕ್ಯಾಸ್ಟ್ನಲ್ಲಿ ಮಾತನಾಡಿದ ಎಲಾನ್ ಮಸ್ಕ್, "ಮುಂದಿನ 20 ವರ್ಷಗಳಲ್ಲಿ ಜನರಿಗೆ ಕೆಲಸವು ಕೇವಲ ಆಯ್ಕೆಯಾಗಿ ಉಳಿಯಲಿದೆ. ಜನರು ಏಳು ದಿನಗಳ ತೀವ್ರ ನಿದ್ರೆ- ಎಚ್ಚರ-ಕೆಲಸ ಪುನರಾವರ್ತನೆ ವೇಳಾಪಟ್ಟಿಯನ್ನು ಅನುಸರಿಸಲಿದ್ದಾರೆ ಎಂದು ಹೇಳಿದ್ದಾರೆ.
ಕೃತಕ ಬುದ್ಧಿಮತ್ತೆ ಮತ್ತು ರೊಬೋಟಿಕ್ಸ್ ತಂತ್ರಜ್ಞಾನವು ಭಾರೀ ಬದಲಾವಣೆಗಳನ್ನು ತರಲಿದ್ದು, ಮುಂದಿನ 20 ವರ್ಷಗಳಲ್ಲಿ ಮನುಷ್ಯನ ಕೆಲಸದ ಪರಿಕಲ್ಪನೆ ಸಂಪೂರ್ಣ ಬದಲಾಗಲಿದೆ. ಕೆಲಸ ಮಾಡುವುದು ಸಂಪೂರ್ಣವಾಗಿ ಐಚ್ಛಿಕವಾಗಿರಲಿದ್ದು, ಒಂದು ಹವ್ಯಾಸವಾಗಿ ಪರಿವರ್ತನೆಗೊಳ್ಳಲಿದೆ" ಎಂದು ಎಲಾನ್ ಮಸ್ಕ್ ಭವಿಷ್ಯ ನುಡಿದಿದ್ದಾರೆ. ಮಸ್ಕ್ ಅವರು ಕೃತಕ ಬುದ್ಧಿಮತ್ತೆ ಎನ್ನುವುದು ಸರ್ವವ್ಯಾಪಿ ಎಂದು ಹೇಳಿದ್ದಾರೆ.
ಎಐ ಮತ್ತು ರೊಬೋಟಿಕ್ಸ್ ತಂತ್ರಜ್ಞಾನದಲ್ಲಿ ಕಂಡುಬರುವ ಪ್ರಗತಿಗಳು, ನಮ್ಮನ್ನು ಕೆಲಸ ಮಾಡುವುದು ಐಚ್ಛಿಕ ಎಂಬ ಹಂತಕ್ಕೆ ತರುತ್ತದೆ. ಈ ಹಂತದಲ್ಲಿ ನೀವು ನಿಮ್ಮ ತೋಟದಲ್ಲಿ ನಿಮ್ಮ ಸ್ವಂತ ತರಕಾರಿಗಳನ್ನು ಬೆಳೆಸಬಹುದು ಅಥವಾ ನೀವು ಅಂಗಡಿಗೆ ಹೋಗಿ ತರಕಾರಿಗಳನ್ನು ಖರೀದಿಸಬಹುದು" ಎಂದು ಬಿಲಿಯನೇರ್ ಉದ್ಯಮಿ ಹಾಸ್ಯ ಮಾಡಿದ್ದಾರೆ.
In a recent conversation on Nikhil Kamath’s “People by WTF” podcast, Elon Musk predicted that rapid advancements in artificial intelligence and robotics will dramatically reshape human life. Musk stated that within the next 20 years, work will become optional rather than a necessity, turning into more of a hobby.
01-12-25 10:59 pm
Bangalore Correspondent
ಸಿಎಂ, ಡಿಸಿಎಂ ಭೇಟಿಯಾಗಿ ಹೊಟ್ಟೆ ತುಂಬ ಉಪಹಾರ ಸೇವನೆ...
01-12-25 08:28 pm
Bangalore Suicide: ಎರಡು ವರ್ಷದ ಹಿಂದೆ ಗಂಡನ ಸಾವು...
01-12-25 08:18 pm
Honnavar, Mysuru Bus Accident, student death:...
01-12-25 03:03 pm
CM Siddaramaiah, DK Shivakumar: ನಾನು ಸಿಎಂ ಬ್ರ...
01-12-25 02:58 pm
01-12-25 10:18 pm
HK News Desk
ಡಿಜಿಟಲ್ ಅರೆಸ್ಟ್ ಪ್ರಕರಣ ಹೆಚ್ಚಳ ; ಗಂಭೀರ ಪರಿಗಣಿಸ...
01-12-25 09:28 pm
ಇಡುಕ್ಕಿ ಸ್ಕೈ ಡೈನ್ ವೈಫಲ್ಯ ; 120 ಅಡಿ ಎತ್ತರದಲ್ಲಿ...
30-11-25 10:59 pm
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
01-12-25 09:25 pm
Mangalore Correspondent
ಕ್ರಿಸ್ಮಸ್ ವೇಳೆಗೆ ಮಂಗಳೂರು- ಮುಂಬೈ ನಡುವೆ ವಾರದ ಎಲ...
01-12-25 03:08 pm
Kapu Accident, Udupi, Five Killed: ಕಾಪು ಬಳಿ...
30-11-25 06:03 pm
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
01-12-25 04:50 pm
Udupi Correspondent
ಗಿಫ್ಟ್ ಕೊಡಲಿಕ್ಕಿದೆಯೆಂದು ಸ್ವರ್ಣ ಜುವೆಲ್ಲರಿಯಿಂದ...
29-11-25 10:57 pm
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm