ಬ್ರೇಕಿಂಗ್ ನ್ಯೂಸ್
03-12-25 03:01 pm HK News Desk ಕರ್ನಾಟಕ
ಜಮಖಂಡಿ, ಡಿ 03 : ಬಾಗಲಕೋಟೆ ಜಿಲ್ಲೆಯ ಸಿದ್ದಾಪುರ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ ಕಬ್ಬಿನ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಬಳಿ ತಡರಾತ್ರಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ವಿಶ್ವನಾಥ್ ಕಂಬಾರ್ (17), ಪ್ರವೀಣ್ ಶೇಡಬಾಳ್ (22), ಗಣೇಶ ಅಳ್ಳಿಮಟ್ಟಿ (20), ಪ್ರಜ್ವಲ್ ಶೇಡಬಾಳ್ (17) ಮೃತ ದುರ್ದೈವಿಗಳು.

ಅಪಘಾತದಲ್ಲಿ ಸಾವನ್ನಪ್ಪಿದವರ ಮೃತದೇಹವನ್ನ ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ಇರಿಸಲಾಗಿದ್ದು, ಸಿದ್ದಾಪುರ ಗ್ರಾಮದಿಂದ ಸ್ನೇಹಿತರು ತಡರಾತ್ರಿ ಶಿರೋಳ ಕಾಡಸಿದ್ಧೇಶ್ವರ ದೇವರ ಜಾತ್ರೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.
ಕಬ್ಬು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ಗೆ ಕಾರು ರಭಸವಾಗಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಜಮಖಂಡಿ ಗ್ರಾಮೀಣ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.
A tragic road accident near Prabhulingeshwar Sugar Factory in Siddapur village, Jamkhandi taluk of Bagalkote district, claimed the lives of four young men. The incident occurred late at night when a car heading towards Shiroli Kadasiddeshwar temple fair rammed into a sugarcane-laden tractor from behind.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am