ಬ್ರೇಕಿಂಗ್ ನ್ಯೂಸ್
05-12-25 11:20 pm HK News Desk ಕರ್ನಾಟಕ
ಧಾರವಾಡ, ಡಿ 05 : ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ನಡುರಸ್ತೆಯಲ್ಲೇ ಕಾರು ಹೊತ್ತಿ ಉರಿದಿದ್ದು, ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನವಾಗಿದ್ದಾರೆ. ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ. ತಮ್ಮ ಐ20 ಕಾರಿನಲ್ಲಿ ಗದಗ ಕಡೆ ಹೊರಟ್ಟಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ಡಿವೈಡ್ರ್ ಗೆ ಡಿಕ್ಕಿಯಾಗಿ ಬಳಿಕ ಬೆಂಕಿ ಹೊತ್ತಿಕೊಂಡಿದೆ.
ಕಾರು ನೋಡ ನೋಡುತ್ತಿದ್ದಂತೆಯೇ ಧಗಧಗ ಹೊತ್ತಿ ಉರಿದಿದೆ. ಇದರಿಂದ ಇನ್ಸ್ಪೆಕ್ಟರ್ ಲಾಕ್ ತೆಗೆದು ಹೊರಬರಲಾಗದೇ ಕಾರಿನೊಳಗೆ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ. ಬೆಂಕಿ ಹೊತ್ತಿಕೊಂಡು ನೋಡುತ್ತಿದ್ದಂತೆಯೇ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆಯೇ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಆದ್ರೆ, ಅಷ್ಟರೊಳಗೆ ಇನ್ಸ್ಪೆಕ್ಟರ್ ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ.
ಇನ್ಸ್ಪೆಕ್ಟರ್ ಗದಗದಲ್ಲಿ ಇರುವ ಕುಟುಂಬವನ್ನು ಭೇಟಿ ಮಾಡುಲು ಹೋಗುತ್ತಿದ್ದರು. ಆದ್ರೆ, ವಿಧಿ ಅವರನ್ನು ಅರ್ಧ ಹಾದಿಯಲ್ಲೇ ಈ ರೀತಿ ಬಲಿಪಡೆದುಕೊಂಡಿದೆ. ಮೊನ್ನೆ ಅಷ್ಟೇ ಕರ್ನಾಟಕ ಹಿರಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈ ಪ್ರಕಣ ಮಾಸುವ ಮುನ್ನೇ ಕಾರು ಅಪಘಾತದಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ಬಲಿಯಾಗಿದ್ದಾರೆ.
A horrific accident occurred on the outskirts of Annigeri town in Dharwad district, where a car burst into flames after hitting a road divider, killing a Lokayukta Inspector who was trapped inside.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am