ಬ್ರೇಕಿಂಗ್ ನ್ಯೂಸ್
07-12-25 10:21 pm HK News Desk ಕರ್ನಾಟಕ
ಗಂಗಾವತಿ, ಡಿ 07 : ಪ್ರಿ ವೆಡ್ಡಿಂಗ್ ಶೂಟಿಂಗ್ ಮುಗಿಸಿ ಬೈಕ್ನಲ್ಲಿ ವಾಪಸ್ ಬರುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದು ಯುವತಿ ಮತ್ತು ಯುವಕ ಸಾವನ್ನಪ್ಪಿದ ದಾರುಣ ಘಟನೆ ಗಂಗಾವತಿ ತಾಲ್ಲೂಕಿನ ದಾಸನಾಳ ಸಮೀಪದ ಬಂಡ್ರಾಳ್-ವೆಂಕಟಗಿರಿ ಕ್ರಾಸ್ ಬಳಿ ಸಂಭವಿಸಿದೆ.
ಮೃತರನ್ನು ಕೊಪ್ಪಳ ತಾಲ್ಲೂಕಿನ ಇರಕಲ್ಗಡಾದ ನಿವಾಸಿ ಕರಿಯಪ್ಪ ಮಡಿವಾಳ್ ಹನುಮನಹಟ್ಟಿ (26) ಹಾಗೂ ಕವಿತಾ ಪಾವಾಡೆಪ್ಪ ಮಡಿವಾಳ (19) ಎಂದು ಗುರುತಿಸಲಾಗಿದೆ.
ಕಾರಟಗಿ ತಾಲ್ಲೂಕಿನ ಮುಸ್ಟೂರು ಗ್ರಾಮದವರಾದ ಕವಿತಾ ಮತ್ತು ಇರಕಲ್ಗಡಾದ ಕರಿಯಪ್ಪ ಮಡಿವಾಳ ಅವರ ನಿಶ್ಚಿತಾರ್ಥ ಐದು ತಿಂಗಳ ಹಿಂದೆ ನಡೆದಿತ್ತು. ಡಿಸೆಂಬರ್ 21ರಂದು ಮದುವೆ ನಿಗದಿಯಾಗಿತ್ತು. ಇನ್ನೆರಡು ವಾರದಲ್ಲಿ ಮದುವೆಯಾಗಬೇಕಿದ್ದ ಜೋಡಿ, ಪ್ರಿ ವೆಡ್ಡಿಂಗ್ ಶೂಟಿಂಗ್ಗಾಗಿ ಇಂದು ಬೆಳಗ್ಗೆ ಮನೆಯಿಂದ ಹೊರಟಿದ್ದರು. ಹೊಸಪೇಟೆಯ ಪಂಪಾವನ, ಮುನಿರಾಬಾದಿನ ಜಲಾಶಯ ಸೇರಿದಂತೆ ವಿವಿಧೆಡೆ ಸುತ್ತಾಡಿದ್ದರು. ಸಂಜೆಯಾಗುತ್ತಿದ್ದಂತೆ ಕವಿತಾ ಅವರನ್ನು ಮನೆಗೆ ಬಿಟ್ಟು ಬರಲು ಕರಿಯಪ್ಪ ತನ್ನ ದ್ವಿಚಕ್ರ ವಾಹನದಲ್ಲಿ ಗಂಗಾವತಿಗೆ ಹೋಗುತ್ತಿದ್ದರು. ಈ ವೇಳೆ, ವೆಂಕಟಗಿರಿಯ ಕಲ್ಲಿನ ಕ್ವಾರಿಯಿಂದ ವೇಗವಾಗಿ ಬರುತ್ತಿದ್ದ ಲಾರಿ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬೈಕ್ ಮೇಲೆ ಹರಿದಿದೆ. ಪರಿಣಾಮ, ಯುವತಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳು ಯುವಕನನ್ನು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರೂ ಮೃತಪಟ್ಟಿದ್ದಾರೆ.
A young couple from Koppal, set to marry on December 21, lost their lives in a horrific road accident near Dasanal while returning from their pre-wedding shoot. A speeding lorry rammed into their bike, killing the bride-to-be on the spot and leaving the groom fatally injured.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm