ಬ್ರೇಕಿಂಗ್ ನ್ಯೂಸ್
10-12-25 05:37 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 10 : ಬೆಂಗಳೂರಿನ ಕೂಡ್ಲು ಗೇಟ್ ಸಮೀಪ ಮಂಗಳವಾರ ನಡೆದ ರಸ್ತೆ ಅಪಘಾತವೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಯುವಕ ಮೃತಪಟ್ಟಿದ್ದಾನೆ.
ಯುವಕನನ್ನು ಬಂಟ್ವಾಳದ ಅಜಿಲಮೊಗರು ಸಮೀಪದ ಅಲ್ಲಿಪಾದೆ ನಿವಾಸಿ ಮುಹಮ್ಮದ್ ಹಾರಿಸ್ (34) ಎಂದು ಗುರುತಿಸಲಾಗಿದೆ.
ಮುಹಮ್ಮದ್ ಬೆಂಗಳೂರಿನ ಏಸಿ ಕಂಪನಿಯೊಂದರಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದು, ಕೆಲಸದ ನಿಮಿತ್ತ ತನ್ನ ಸ್ನೇಹಿತನೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಟಾಟಾ ಏಸ್ ಗೂಡ್ಸ್ ಗಾಡಿ ಹಿಂಬದಿಯಿಂದ ಬೈಕಿಗೆ ಡಿಕ್ಕಿ ಹೊಡೆದಿದ್ದು, ಹಾರಿಸ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಹಾರಿಸ್ ಕಳೆದ ಆರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಬಂಟ್ವಾಳದಲ್ಲಿ ಪ್ರಸಿದ್ಧವಾಗಿರುವ ಅಜಿಲಮೊಗರು ದರ್ಗಾದ ಉರೂಸು ನಡೆಯುತ್ತಿರುವ ಹಿನ್ನೆಲೆಯಲ್ಲಿ ತನ್ನ ಪತ್ನಿಯನ್ನು ಮೂರು ದಿನಗಳ ಹಿಂದಷ್ಟೇ ಊರಿಗೆ ಕಳುಹಿಸಿದ್ದರು ಎಂದು ತಿಳಿದುಬಂದಿದೆ.
ಘಟನೆಯ ಸಂಬಂಧ ಹೆಚ್ ಎಸ್ ಆರ್ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ಯುವಕ ಹಾರಿಸ್ ಮೃತದೇಹವನ್ನ ಹುಟ್ಟೂರಿಗೆ ಕಳಿಸಿಕೊಟ್ಟಿದ್ದಾರೆ.
A tragic road accident near Kudlu Gate in Bengaluru on Tuesday claimed the life of a young man from Bantwal in Dakshina Kannada district. The deceased has been identified as Muhammad Haris (34), a resident of Allipade near Ajeelamogaru.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm