ಬ್ರೇಕಿಂಗ್ ನ್ಯೂಸ್
11-12-25 12:14 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.11 : ಬೆಂಗಳೂರು ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ತಡರಾತ್ರಿ ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಮೃತರನ್ನು ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಗ್ರಾಮದ ಮೋಹನ್ ಕುಮಾರ್ (33), ಸುಮನ್ (28), ಸಾಗರ್ (23) ಎಂದು ತಿಳಿದು ಬಂದಿದೆ .
ಚಿಕ್ಕಬಳ್ಳಾಪುರ ಕಡೆಯಿಂದ ದೇವನಹಳ್ಳಿ ಕಡೆಗೆ ವೇಗವಾಗಿ ಬರ್ತಿದ್ದ KA 50 MA 0789 ಸಂಖ್ಯೆಯ ಕಿಯಾ ಕಾರು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ವತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
A tragic road accident occurred near Lalgondanahalli Gate on the Devanahalli outskirts late last night. A speeding Kia car jumped the road divider and collided head-on with a KSRTC bus, killing three young men on the spot.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm